ಪೌರತ್ವ: ಜಾರಿ ನಿರಾಕರಿಸುವ ಹಾಗಿಲ್ಲ:ಕಪಿಲ್ ಸಿಬಲ್
Team Udayavani, Jan 18, 2020, 11:47 PM IST
ಕಲ್ಲಿಕೋಟೆ: ಪೌರತ್ವ ತಿದ್ದುಪಡಿ ಕಾಯ್ದೆ ಸಂಸತ್ನಲ್ಲಿ ಈಗಾಗಲೇ ಅಂಗೀಕಾರ ಪಡೆದಿರುವ ಕಾರಣ, ರಾಜ್ಯ ಸರಕಾರಗಳಿಗೆ ಅದನ್ನು ಅನುಷ್ಠಾನ ಮಾಡದೇ ಇರಲು ಸಾಧ್ಯವೇ ಇಲ್ಲ ಎಂದು ಕಾಂಗ್ರೆಸ್ ನಾಯಕ, ವಕೀಲ ಕಪಿಲ್ ಸಿಬಲ್ ಅವರೇ ಹೇಳಿದ್ದಾರೆ. ಅಲ್ಲದೆ, ಅದನ್ನು ಜಾರಿ ಮಾಡದೇ ಇರುವುದು ಅಸಾಂವಿಧಾ ನಿಕವಾಗುತ್ತದೆ ಎಂದೂ ನುಡಿದಿ ದ್ದಾರೆ. ಕೇರಳ ಸಾಹಿತ್ಯೋತ್ಸವದಲ್ಲಿ ಮಾತನಾಡಿದ ಸಿಬಲ್, “ನೀವು ಕಾಯ್ದೆಯನ್ನು ವಿರೋಧಿಸಬಹುದು. ಅದರ ವಿರುದ್ಧ ವಿಧಾನಸಭೆಗಳಲ್ಲಿ ನಿರ್ಣಯ ಕೈಗೊಳ್ಳ ಬಹುದು. ಆದರೆ ಜಾರಿ ಮಾಡಲ್ಲ ಎನ್ನುವುದು ಸಂವಿಧಾನಬಾಹಿರ’ ಎಂದಿದ್ದಾರೆ.
ದಿಲ್ಲಿಯಲ್ಲಿ ಎನ್ಎಸ್ಎ: ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ಮುಂದುವರಿದಿರುವಂತೆಯೇ, ದಿಲ್ಲಿ ಯಲ್ಲಿ 3 ತಿಂಗಳುಗಳ ಕಾಲ ರಾಷ್ಟ್ರೀಯ ಭದ್ರತಾ ಕಾಯ್ದೆ ಜಾರಿ ಮಾಡುವಂತೆ ಲೆಫ್ಟಿನೆಂಟ್ ಗವರ್ನರ್ ಆದೇಶ ಹೊರಡಿಸಿದ್ದಾರೆ. ಅದರಂತೆ, ಯಾವುದೇ ವ್ಯಕ್ತಿ ರಾ. ಭದ್ರತೆಗೆ ಅಪಾಯ ಎಂಬ ಅನುಮಾನ ಮೂಡಿದಲ್ಲಿ ಆತನನ್ನು ಬಂಧಿಸುವ ಅಧಿಕಾರ ಪೊಲೀಸರಿಗೆ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ