ಡೇರಾ ಖಾತೆ ಮುಟ್ಟುಗೋಲಿಗೆ ಆದೇಶ; ಸಂತ್ರಸ್ತರಿಗೆ ಪರಿಹಾರ
Team Udayavani, Aug 28, 2017, 8:00 PM IST
ಸಿರ್ಸಾ : ಡೇರಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿ ಎಂದು ಸಿಬಿಐ ನ್ಯಾಯಾಲಯ ಘೋಷಿಸಿ ಆತನಿಗೆ ಹತ್ತು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ ಬಳಿಕ ಸಿರ್ಸಾದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಹರಿಯಾಣ ಸರಕಾರದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಸಿರ್ಸಾದಲ್ಲಿನ ಡೇರಾ ಬ್ಯಾಂಕ್ ಖಾತೆಗಳ ಮುಟ್ಟುಗೋಲಿಗೆ ಆದೇಶಿಸಲಾಗಿದ್ದು ಅದರಲ್ಲಿರುವ ಹಣವನ್ನು ಹಿಂಸೆಯಿಂದ ಸಂತ್ರಸ್ತರಾದವರಿಗೆ ಪರಿಹಾರ ನೀಡಲು ಬಳಸಲಾಗುವುದು ಎಂದು ಐಎಎಸ್ ಅಧಿಕಾರಿ ವಿ ಉಮಾಶಂಕರ್ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ