NPRನಲ್ಲಿ ಯಾವುದೇ ದಾಖಲೆ ಪರಿಶೀಲನೆ ಇಲ್ಲ, ಆಧಾರ್ ಮಾಹಿತಿ ಕಡ್ಡಾಯವಲ್ಲ; ಕೇಂದ್ರ ಸರ್ಕಾರ
ವೈಯಕ್ತಿಕವಾಗಿ ನಾಗರಿಕತ್ವದ ಬಗ್ಗೆ ಅನುಮಾನ ಬಂದರೂ ಕೂಡಾ ಯಾವುದೇ ದಾಖಲಾತಿ ಪರಿಶೀಲನೆ ನಡೆಸುವುದಿಲ್ಲ
Team Udayavani, Feb 4, 2020, 5:54 PM IST
ನವದೆಹಲಿ: ದೇಶಾದ್ಯಂತ ಪ್ರಸ್ತಾಪಿತ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್) ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ಪ್ರತಿಭಟನೆ ಮುಂದುವರಿದಿರುವ ನಡುವೆಯೇ ಮಂಗಳವಾರ ಗೃಹ ಸಚಿವಾಲಯ ಈ ಕುರಿತು ಲೋಕಸಭೆಗೆ ಸ್ಪಷ್ಟನೆ ನೀಡಿದೆ ಎಂದು ವರದಿ ತಿಳಿಸಿದೆ.
ರಾಷ್ಟ್ರೀಯ ಜನಸಂಖ್ಯಾ ನೋಂದಣಿಯಲ್ಲಿ ಯಾವುದೇ ದಾಖಲಾತಿ ಪರಿಶೀಲನೆ (ಋಜುವಾತು) ನಡೆಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಸ್ಪಷ್ಟಪಡಿಸಿದೆ. ಎನ್ ಪಿಆರ್ ನಲ್ಲಿ ವೈಯಕ್ತಿಕವಾಗಿ ನಾಗರಿಕತ್ವದ ಬಗ್ಗೆ ಅನುಮಾನ ಬಂದರೂ ಕೂಡಾ ಯಾವುದೇ ದಾಖಲಾತಿ ಪರಿಶೀಲನೆ ನಡೆಸುವುದಿಲ್ಲ ಎಂದು ತಿಳಿಸಿದೆ.
ಎನ್ ಪಿಆರ್ ಮಾಹಿತಿ ಸಂಗ್ರಹದ ವೇಳೆ ಯಾವುದೇ ದಾಖಲೆಗಳನ್ನು ಸಂಗ್ರಹಿಸುವುದಿಲ್ಲ ಎಂದು ಕೇಂದ್ರ ತಿಳಿಸಿದೆ. ಎನ್ ಪಿಆರ್ ಮಾಹಿತಿ ನೀಡುವ ವೇಳೆ ಆಧಾರ್ ನಂಬರ್ ಕೊಡಬೇಕು ಎಂಬುದು ಕೂಡಾ ಕಡ್ಡಾಯವಲ್ಲ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ಅವರು ಲೋಕಸಭೆಗೆ ಸ್ಪಷ್ಟಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!