ಮತ ನೀಡದಿದ್ದರೆ ನೀರು, ವಿದ್ಯುತ್ ಏನೂ ಕೊಡಲ್ಲ.. ಮತದಾರರಿಗೆ ಸಚಿವರ ಬೆದರಿಕೆ


Team Udayavani, Mar 7, 2021, 9:10 AM IST

ಮತ ನೀಡದಿದ್ದರೆ ನೀರು, ವಿದ್ಯುತ್ ಏನೂ ಕೊಡಲ್ಲ.. ಮತದಾರರಿಗೆ ಸಚಿವರ ಬೆದರಿಕೆ

ಹೂಗ್ಲಿ: ಚುನಾವಣೆಯಲ್ಲಿ ಮತದಾರರ ಮನ ಸೆಳೆಯಲು ಅಭ್ಯರ್ಥಿಗಳು ವಿವಿಧ ರೀತಿಯ ಆಮಿಷ ಒಡ್ಡುವುದನ್ನು ನಾವು ಕಂಡಿದ್ದೇವೆ. ಬೇರೆ ಬೇರೆ ರೀತಿಯ ಸೌಲಭ್ಯಗಳು ನೀಡುತ್ತೇವೆ ಎನ್ನುವ ಭರವಸೆಗಳ ಮಹಾಪೂರವನ್ನೇ ಹರಿಸುತ್ತಾರೆ. ಆದರೆ ಸದ್ಯ ಚುನಾವಣೆ ಘೋಷಣೆಯಾಗಿರುವ ಪಶ್ಚಿಮ ಬಂಗಾಳದಲ್ಲಿ ಇದಕ್ಕೆ ವಿರುದ್ಧವಾದ ಹೇಳಿಕೆಯೊಂದು ಹೊರಬಿದ್ದಿದೆ.

ನೀವು ನನಗೆ ಮತ ನೀಡದೆ ಇದ್ದರೆ ನಿಮಗೆ ನೀರು, ವಿದ್ಯುತ್ ನೀಡದಂತೆ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ ಪಶ್ಚಿಮ ಬಂಗಾಳದ ಸಚಿವ ತಪನ್ ದಾಸ್ ಗುಪ್ತ.

ಸಪ್ತಗ್ರಾಮ ವಿಧಾನಸಭಾ ಕ್ಷೇತ್ರದ ಟಿಎಂಸಿ ಅಭ್ಯರ್ಥಿಯಾಗಿರುವ ತಪನ್ ದಾಸ್, ಹೂಗ್ಲಿಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:5 ಕೋ. ರೂ.ಡೀಲ್‌ ಯಾವಾಗ ನಡೆಯಿತು: ಕುಮಾರಸ್ವಾಮಿಗೆ ದಿನೇಶ್‌ ಕಲ್ಲಹಳ್ಳಿ ಪ್ರಶ್ನೆ

‘ಯಾವ ಪ್ರದೇಶದಿಂದ ನನಗೆ ಮತ ಬೀಳುವುದಿಲ್ಲವೋ ಆ ಪ್ರದೇಶದ ಜನರಿಗೆ ನೀರು ಮತ್ತು ವಿದ್ಯುತ್ ಸಿಗುವುದಿಲ್ಲ. ಅವರು ಅದಕ್ಕಾಗಿ ಬಿಜೆಪಿಯನ್ನು ಕೇಳಬಹುದು” ಎಂದು ಮತದಾರರಿಗೆ ಬೆದರಿಸಿದ್ದಾರೆ.

ಎರಡು ಬಾರಿ ಶಾಸಕರಾಗಿರುವ ತಪನ್ ದಾಸ್ ಗುಪ್ತಾ ಅವರಿಗೆ ಈ ಬಾರಿಯೂ ತೃಣಮೂಲ ಕಾಂಗ್ರೆಸ್ ಸಪ್ತಗ್ರಾಮ ಕ್ಷೇತ್ರದಲ್ಲಿ ಟಿಕೆಟ್ ನೀಡಿದೆ.

ಇದನ್ನೂ ಓದಿ: ಬಾಕಿ ಹಣ ಪಾವತಿಸದಿದ್ದಕ್ಕೆ ಹೊಲಿಗೆ ಹಾಕಲಿಲ್ಲ…ಪುಟ್ಟ ಕಂದಮ್ಮನ ಜೀವ ತೆಗೆದ ಖಾಸಗಿ ವೈದ್ಯರು

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.