ನಮ್ಮ ಮಾತನ್ನು ಯಾರೂ ಕೇಳಲ್ಲ: ಸುಪ್ರೀಂ
Team Udayavani, Mar 2, 2017, 3:45 AM IST
ನವದೆಹಲಿ: “ನಮ್ಮ ಆದೇಶಗಳನ್ನು ಯಾರೂ ಪಾಲಿಸುತ್ತಿಲ್ಲ’. ಹೀಗೆಂದು ಹೇಳಿರುವುದು ಸುಪ್ರೀಂ ಕೋರ್ಟ್! ಪೊಲೀಸ್ ಇಲಾಖೆಯಲ್ಲಿನ ಸುಧಾರಣೆಗಳ ಕುರಿತ ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸುವ ವೇಳೆ ಕೋರ್ಟ್ ಈ ಮಾತನ್ನು ಹೇಳಿದೆ.
“ಪೊಲೀಸ್ ಇಲಾಖೆಯಲ್ಲಿ ಮೇಲಿಂದ ಮೇಲೆ ಸುಧಾರಣೆಗಳು ಆಗುತ್ತಿವೆ, ಆದರೆ ಯಾರೂ ಅದನ್ನು ಪಾಲಿಸುತ್ತಿಲ್ಲ. ನಮ್ಮ ಆದೇಶವನ್ನು ಯಾರೂ ಕೇಳುತ್ತಿಲ್ಲ’ ಎಂದು ಇಲಾಖೆಯ ವಿರುದ್ಧ ಸಿಜೆಐ ಜೆ.ಎಸ್.ಖೆಹರ್ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ