ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 


Team Udayavani, Dec 5, 2021, 7:20 AM IST

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

ಹೊಸದಿಲ್ಲಿ: ಸದ್ಯದಲ್ಲೇ ನಾವು-ನೀವು ಭಾರತೀಯ ನೌಕಾಪಡೆಯ ಯುದ್ಧದ ಇತಿಹಾಸವನ್ನು ಓದಬಹುದು. “ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಭಾಗವಾಗಿ ಕೇಂದ್ರ ಮಾಹಿತಿ, ಪ್ರಸಾರ ಸಚಿವಾಲಯವು ಭಾರತೀಯ ನೌಕಾಪಡೆಯ ಸಹಭಾಗಿತ್ವದಲ್ಲಿ ನೌಕಾಪಡೆಯ ಯುದ್ಧದ ಇತಿ ಹಾಸ  ಗಳನ್ನು ದಾಖಲೀಕರಿಸುವ ಹಲವು ಸಂಪುಟಗಳನ್ನು ಒಳಗೊಂಡ ಕೃತಿಗಳನ್ನು ಪ್ರಕಟಿಸಲು ನಿರ್ಧರಿಸಿದೆ.

ಈವರೆಗೆ ದಾಖಲಾಗಿರುವ ಇತಿಹಾಸದಲ್ಲಿ ಹೆಚ್ಚು ಉಲ್ಲೇಖಗೊಂಡಿರದ ನೌಕಾಸಮರಗಳ ಕುರಿತ ಮಾಹಿತಿಯನ್ನು ಈ ಪುಸ್ತಕಗಳು ಒಳಗೊಂಡಿರಲಿವೆ.

ವೇದಗಳ ಕಾಲದಿಂದ…:  ವೇದಗಳ ಕಾಲದಲ್ಲಿನ ನೌಕಾ ಇತಿಹಾಸದಿಂದ ಹಿಡಿದು, ಮಧ್ಯಕಾಲೀನ ಯುಗ ದಲ್ಲಿ ನಡೆದ ನೌಕಾ ಸಮರಗಳು, ಮರಾಠರ ಯುದ್ಧಗಳು, ಮೊದಲ ವಿಶ್ವಯುದ್ಧ, 2ನೇ ವಿಶ್ವಯುದ್ಧದವರೆಗೆ ಮಾತ್ರ ವಲ್ಲದೇ, ಭಾರತದ ಸ್ವಾತಂತ್ರ್ಯಾ ನಂತರದ ಯುದ್ಧಗಳ ಇತಿಹಾಸವನ್ನೂ ಈ ಕೃತಿಗಳಲ್ಲಿ ದಾಖಲಿಸಲು ನಿರ್ಧರಿಸ ಲಾಗಿದೆ. ಈ ಕುರಿತು ಅಗಾಧ ಪ್ರಮಾಣದ ಮಾಹಿತಿ ದೊರೆಯುವ ಕಾರಣ, 3 ಸಂಪುಟಗಳಲ್ಲಿ ಕೃತಿಗಳು ಪ್ರಕಟವಾ ಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಆಗಸ್ಟ್‌ಗೆ ಪ್ರಕಟ: ಸಚಿವಾಲಯದ ಮಾಧ್ಯಮ ಘಟಕದಡಿ ಬರುವ ಪಬ್ಲಿಕೇಶನ್‌ ವಿಭಾಗವು ಸರಣಿ ಪುಸ್ತಕಗಳನ್ನು ಪ್ರಕಟಿಸಲು ನಿರ್ಧರಿಸಿದ್ದು, ಅವುಗಳ ಪೈಕಿ ನೌಕಾಯುದ್ಧಗಳ ಇತಿಹಾ  ಸವೂ ಸೇರಿದೆ. 2022ರ ಆಗಸ್ಟ್‌ ತಿಂಗಳ ವೇಳೆಗೆ ಈ ಎಲ್ಲ ಕೃತಿಗಳೂ ಲೋಕಾರ್ಪಣೆಗೊಳ್ಳಲಿವೆ.

ನೌಕಾ ಕಮಾಂಡರ್‌ಗಳಾದ ಕನ್ಹೋಜಿ ಆಂಗ್ರೆ, ರಾಜಾ ಮಾರ್ತಾಂಡ ವರ್ಮಾ, 4ನೇ ಕುಂಜಲಿ ಮರಕ್ಕರ್‌ ಮತ್ತು ಪೋರ್ಚುಗೀಸರ ನಡುವಿನ ಯುದ್ಧ, 1ನೇ ರಾಜ ರಾಜ ಚೋಳ ಮತ್ತು ಪುತ್ರ ರಾಜೇಂದ್ರ ನಡೆಸಿದ ಹೋರಾಟ, 1971ರ ಭಾರತ-  ಪಾಕ್‌ ಯುದ್ಧದ ವೇಳೆ ನಡೆದ ನೌಕಾ ಕಾರ್ಯಾ ಚರಣೆಯ ಇತಿಹಾಸ ಕೂಡ ಈ ಕೃತಿಗಳಲ್ಲಿ ದಾಖಲಾಗಲಿವೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.