“ನೆಹರೂ ಕುಟುಂಬಕ್ಕೆ ಸೇರದವರು ನಾಯಕರಾಗಲಿ’
Team Udayavani, Jul 1, 2019, 5:20 AM IST
ಹೊಸದಿಲ್ಲಿ: ಒಂದೆಡೆ, ಕಾಂಗ್ರೆಸ್ ಅಧ್ಯಕ್ಷಗಿರಿಯನ್ನು ತೊರೆಯುವುದಾಗಿ ರಾಹುಲ್ ಗಾಂಧಿ ಪಟ್ಟು ಹಿಡಿದಿರು ವಾಗಲೇ, ಮತ್ತೂಂದೆಡೆ ಅವರೇ ಅಧ್ಯಕ್ಷರಾಗಿ ಮುಂದುವರಿ ಯಬೇಕೆಂದು ಪಟ್ಟು ಹಿಡಿದು ವಿವಿಧ ರಾಜ್ಯಗಳಲ್ಲಿನ ಪದಾಧಿಕಾರಿಗಳು ಸರಣಿ ರಾಜೀನಾಮೆ ಸಲ್ಲಿಸುತ್ತಿರುವುದು ಮುಂದುವರಿದಿದೆ.
ಇದೆಲ್ಲದರ ನಡುವೆ ಮಹಾರಾಷ್ಟ್ರದ ಯುವ ಕಾಂಗ್ರೆಸ್ ನಾಯಕ ಆನಂದ್ ದುಬೆ ಎಂಬವರು ರಾಹುಲ್ಗೆ ನೇರವಾಗಿ ಪತ್ರವೊಂದನ್ನು ಬರೆದು “ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಗಾಂಧಿ- ನೆಹರೂ ಕುಟುಂಬದವರಲ್ಲದ ಬೇರೊಬ್ಬ ವ್ಯಕ್ತಿಯು ಆರಿಸಿ ಬರಲಿ’ ಎಂದು ಆಗ್ರಹಿಸುವ ಮೂಲಕ “ವಿಧೇಯ ಕಾಂಗ್ರೆಸಿಗರು’ ಹುಬ್ಬೇರಿಸುವಂತೆ ಮಾಡಿದ್ದಾರೆ. ಚುನಾವಣಾ ವೈಫಲ್ಯದಿಂದ ನಾಯಕತ್ವ ತೊರೆಯುವ ಪದ್ಧತಿ ಬೇರೆ ಪಕ್ಷಗಳಲ್ಲಿ ಇದೆ. ಅದು ಕಾಂಗ್ರೆಸ್ ನಲ್ಲೂ ಬಂದರೆ ತಪ್ಪೇನು ಎಂದೂ ದುಬೆ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ