ಈಶಾನ್ಯ ಚೆಲುವೆಯ ಮುಡಿಗೆ ಕಮಲ


Team Udayavani, May 24, 2019, 11:22 AM IST

arunachal-pradesh-copy-copy

ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆಯ (ಎನ್‌ಸಿಆರ್‌) ಪರಿಷ್ಕರಣೆಯ ವಿವಾದದ ನಡುವೆಯೂ ಅಸ್ಸಾಂನಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯುವಲ್ಲಿ ಬಿಜೆಪಿ ನೇತೃತ್ವದ ಬಿಜೆಪಿ ಸರ್ಕಾರ ಯಶಸ್ವಿಯಾಗಿದೆ.  ಒಂದು ಕಾಲದಲ್ಲಿ ಕಾಂಗ್ರೆಸ್‌ ಹಾಗೂ ಪ್ರಾದೇಶಿಕ ಪಕ್ಷಗಳ ಭದ್ರ ಕೋಟೆಯಂತಿದ್ದ ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ತಮ್ಮ ಅಸ್ಮಿತೆ  ಹೆಚ್ಚಿಸಿಕೊಂಡಿದ್ದು, 2019ರ ಲೋಕಸಭಾ ಚುನಾವ ಣೆಯಲ್ಲಿ ಈಶಾನ್ಯ ರಾಜ್ಯಗಳ ಒಟ್ಟು 25 ಲೋಕ ‌ಭಾ ಕ್ಷೇತ್ರಗಳಲ್ಲಿ ಬರೋಬ್ಬರಿ 14 ಸ್ಥಾನಗಳನ್ನು ತನ್ನ ತೆಕ್ಕೆಗೆ ಪಡೆದುಕೊಂಡಿರುವುದು ಗಮನಾರ್ಹ.

ಈಶಾನ್ಯ ರಾಜ್ಯಗಳ ಪೈಕಿ ಅಸ್ಸಾಂನಲ್ಲಿ ಅತಿಹೆಚ್ಚು ಅಂದರೆ 14 ಲೋಕಸಭಾ ಕ್ಷೇತ್ರಗಳಿದ್ದು, ಆ ಪೈಕಿ ಬಿಜೆಪಿ 9 ಸ್ಥಾನಗಳಲ್ಲಿ ಗೆದ್ದಿದೆ. ಉಳಿದಂತೆ ಕಾಂಗ್ರೆಸ್‌ 3 ಹಾಗೂ ಸ್ಥಳೀಯ ಪಕ್ಷಗಳು 2 ಸ್ಥಾನಗಳನ್ನು ಪಡೆದುಕೊಂಡಿವೆ. ಬಿಜೆಪಿಯ ರಾಮೇಶ್ವರ ತೇಲಿ, ಪ್ರಧಾನ ಭೂಷಣ್‌, ಟೋಪೋನ್‌ ಕುಮಾರ್‌ ಗೊಗೋಯ್‌ ಗೆಲುವು ಸಾಧಿಸಿದ್ದಾರೆ. ಇನ್ನು ಕಾಂಗ್ರೆಸ್‌ನ ಗೌರವ್‌ ಗೋಗಾಯ್‌, ಅಬ್ದುಲ್‌ ಖಲೇಕ್‌ಗೆ ಗೆಲುವು ಸಿಕ್ಕಿದ್ದರೆ, ಸ್ಟಾರ್‌ ಕ್ಯಾಂಡಿಡೇಟ್‌ಗಳಾದ ಸುಶ್ಮಿತಾ ದೇವ್‌ ಹಾಗೂ ಬಾಬಿತಾ ಶರ್ಮಾ ಸೋಲುಂಡಿದ್ದಾರೆ.

ಅರುಣಾಚಲ ಪ್ರದೇಶದ ಎರಡು ಲೋಕಸಭಾ ಕ್ಷೇತ್ರಗಳು ಬಿಜೆಪಿ ಪಾಲಾಗಿದ್ದು, ಕಿರಣ್‌ ರಿಜಿಜು ಗೆಲುವು ಸಾಧಿಸಿದ್ದಾರೆ. ಮಣಿಪುರದ ಎರಡು ಕ್ಷೇತ್ರಗಳನ್ನು ಬಿಜೆಪಿ ಹಾಗೂ ನಾಗಾ ಪೀಪಲ್‌ ಫ್ರಂಟ್‌ ಹಂಚಿಕೊಂಡಿದ್ದು,
ಮೇಫಾಲಯದಲ್ಲಿ ನ್ಯಾಷನಲ್‌ ಪೀಪಲ್ಸ್‌ ಫ್ರಂಟ್‌ನ ಅಗಂತಾ ಎ. ಸಂಗ್ಮಾ ಗೆದಿದ್ದಾರೆ. ಮತ್ತೂಂದು ಸ್ಥಾನದಿಂದ ಕಾಂಗ್ರೆಸ್‌ನ ವಿನ್ಸೆಂಟ್‌ ಎಚ್‌. ಪಲಾ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಮಿಜೋರಾಂನಲ್ಲಿ ಮಿಜೋ ನ್ಯಾಷನಲ್‌ ಫ್ರಂಟ್‌ ಗೆಲುವು ಸಾಧಿಸಿದ್ದು, ನಾಗಾಲ್ಯಾಂಡ್‌ನ‌ ಒಂದು ಸ್ಥಾನ ಕಾಂಗ್ರೆಸ್‌ ಪಾಲಾಗಿದೆ. ಸಿಕ್ಕಿಂನ ಒಂದ ಕ್ಷೇತ್ರದಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಪಕ್ಷದ ಪಾಲಾಗಿದೆ.

ಬಿಜೆಪಿ ಪಾಲಾದ ತ್ರಿಪುರ: ಎರಡೂವರೆ ದಶಕಗಳ ಕಾಲ ಸಿಪಿಎಂ ಭದ್ರ ಕೋಟೆಯಾಗಿದ್ದ ತ್ರಿಪುರದ ಎರಡು ಲೋಕಸಭಾ ಕ್ಷೇತ್ರಗಳು ಈ ಬಾರಿ ಬಿಜೆಪಿಯ ಪಾಲಾಗಿವೆ. ರಿಬಾಟಿ ತ್ರಿಪುರ ಹಾಗೂ ಪ್ರತಿಮಾ ಬೌಮಿಕ್‌ ಗೆಲುವು ಸಾಧಿಸಿದ್ದಾರೆ. 1980ರಿಂದೀಚೆಗೆ ಇದೇ ಮೊದಲ ಬಾರಿಗೆ ಬಿಜೆಪಿಯ ಅಭ್ಯರ್ಥಿಗಳು ತ್ರಿಪುರದಿಂದ ಲೋಕಸಭೆಗೆ ಆಯ್ಕೆಯಾಗಿದ್ದಾರೆ.

ಬಿಜೆಪಿಯ ಮೇಲೆ ಅನನ್ಯವಾದ ನಂಬಿಕೆ ಇಟ್ಟಿರುವ ಅರುಣಾಚಲ ಪ್ರದೇಶದ ಜನತೆಗೆ ನನ್ನ ಹೃತೂ³ರ್ವಕ ನಮನ. ಅರುಣಾಚಲ ಅಭಿವೃದ್ಧಿಗೆ ಕಿಂಚಿತ್ತೂ ಲೋಪ ಆಗದಂತೆ ಮೋದಿ ಸರ್ಕಾರ ನಡೆದುಕೊಳ್ಳುತ್ತದೆ ಎಂದು ವಾಗ್ಧಾನ ಮಾಡುತ್ತೇನೆ.- ಅಮಿತ್‌ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ

ಗೆದ್ದ ಪ್ರಮುಖರು
ಕಿರೆಣ್‌ ರಿಜಿಜು (ಬಿಜೆಪಿ), ಅರುಣಾಚಲ ಪಶ್ಚಿಮ
ಅಗತಾ ಕೆ.ಸಂಗ್ಮಾ (ಎನ್‌ಪಿಪಿ), ತುರ್ರಾ

ಸೋತ ಪ್ರಮುಖರು
ಜಿತೇಂದ್ರ ಚೌಧರಿ (ಸಿಪಿಎಂ), ತ್ರಿಪುರ ಪೂರ್ವ
ಬಬಿತಾ ಶರ್ಮಾ (ಕಾಂಗ್ರೆಸ್‌), ಗುವಾಹಟಿ

 

ಟಾಪ್ ನ್ಯೂಸ್

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.