ಜಮ್ಮು ಕಾಶ್ಮೀರದಲ್ಲಿ ನಾರ್ವೆಯವರಿಗೇನು ಕೆಲಸ ? ಕೇಂದ್ರಕ್ಕೆ ಅಬ್ದುಲ್ಲ


Team Udayavani, Nov 27, 2018, 12:19 PM IST

omar-abdullah-600.jpg

ಶ್ರೀನಗರ : ನಾರ್ವೆಯ ಮಾಜಿ ಪ್ರಧಾನಿ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದು ಅವರು ರಾಜ್ಯದಲ್ಲಿನ ಪ್ರತ್ಯೇಕತಾವಾದಿ ನಾಯಕರನ್ನು ಭೇಟಿಯಾಗಿರುವ ಬಗ್ಗೆ ಕೇಂದ್ರ ಸರಕಾರ ಸ್ಪಷ್ಟನೆ ನೀಡಬೇಕೆಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಉಮರ್‌ ಅಬ್ದುಲ್ಲ ಆಗ್ರಹಿಸಿದ್ದಾರೆ.

ಈ ಬಗ್ಗೆ ಅಬ್ದುಲ್ಲ ಅವರು ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್‌ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರಿಗೆ ಟ್ವೀಟ್‌ ಮಾಡಿದ್ದಾರೆ. “ನಾರ್ವೆಯವರಿಗೆ ಜಮ್ಮು ಕಾಶ್ಮೀರದಲ್ಲೇನು ಕೆಲಸ ? ಅವರೇಕೆ ಇಲ್ಲಿದ್ದಾರೆ ? ನಿಮ್ಮಲ್ಲಿ ಯಾರಾದರೊಬ್ಬರು ಉತ್ತರಿಸುವಿರಾ?’ ಎಂದು ಅಬ್ದುಲ್ಲ ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ. 

ನಾರ್ವೆ ಮಾಜಿ ಪ್ರಧಾನಿ ಜೆಲ್‌ ಮ್ಯಾನ್‌ ಬಾಂಡ್‌ವಿಕ್‌ ಅವರು ಕಳೆದ ಶುಕ್ರವಾರ ಶ್ರೀನಗರದಲ್ಲಿನ ಹಿರಿಯ ಪ್ರತ್ಯೇಕತಾವಾದಿ ನಾಯಕರನ್ನು ಸಯ್ಯದ್‌ ಅಲಿ ಗೀಲಾನಿ ಅವರ ಹೈದರಪುರದಲ್ಲಿನ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿರುವುದಾಗಿ ವರದಿಗಳು ತಿಳಿಸಿವೆ. 

ಜಂಟಿ ಪ್ರತಿರೋಧ ನಾಯಕತ್ವದಡಿಯ ಹಿರಿಯ ಪ್ರತ್ಯೇಕತಾವಾದಿಗಲೊಂದಿಗೆ (ಜೆಆರ್‌ಎಲ್‌) ಬಾಂಡ್‌ವಿಕ್‌ ನಡೆಸಿರುವ ಮಾತುಕತೆ ಫ‌ಲಪ್ರದವಾಗಿದೆ ಎಂದು ಹಿರಿಯ ಪ್ರತ್ಯೇಕತಾವಾದಿ ನಾಯಕ ಮೀರ್‌ ವೇಜ್‌ ಉಮರ್‌ ಫಾರೂಕ್‌ ಟ್ವೀಟ್‌ ಮಾಡಿರುವುದು ಕೂಡ ಗಮನಾರ್ಹವಾಗಿದೆ. 

ಕಾಶ್ಮೀರ ಪ್ರಶ್ನೆಯನ್ನು  ಶಾಶ್ವತ ನೆಲೆಯಲ್ಲಿ  ಶಾಂತಿಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ತಾನು ರಚನಾತ್ಮಕ ಸಂಧಾನಕಾರನ ಪಾತ್ರ ವಹಿಸಲು ಸಿದ್ಧನಿದ್ದೇನೆ ಎಂದು ಈ ಹಿಂದೆಯೇ ನಾರ್ವೆ ಹೇಳಿರುವುದು ಇಲ್ಲಿ ಉಲ್ಲೇಖನೀಯ. 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.