ರಾಜಕೀಯ ಪ್ರವೇಶಿಸುವ ತರಾತುರಿಯಲ್ಲಿ ನಾನಿಲ್ಲ: ರಾಬರ್ಟ್ ವಾದ್ರಾ
Team Udayavani, Feb 25, 2019, 11:32 AM IST
ಹೊಸದಿಲ್ಲಿ : ‘ರಾಜಕೀಯ ರಂಗಕ್ಕೆ ಧುಮುಕುವ ತರಾತುರಿಯಲ್ಲಿ ನಾನಿಲ್ಲ’ ಎಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭಾವ ಮತ್ತು ಅಧಿನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಇಂದು ಸೋಮವಾರ ಹೇಳಿದ್ದಾರೆ.
ನಿನ್ನೆಯಷ್ಟೇ ವಾದ್ರಾ ಜನಸೇವೆಗಾಗಿ ದೊಡ್ಡ ಪಾತ್ರ ವಹಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದರು. ಇದನ್ನು ಅನುಸರಿಸಿ ಉತ್ತರ ಪ್ರದೇಶದಲ್ಲಿನ ಅವರ ಹುಟ್ಟೂರಾದ ಮೊರಾದಾಬಾದ್ ನಲ್ಲಿ “ಚುನಾವಣೆಯಲ್ಲಿ ಸ್ಪರ್ಧಿಸಲು ನಿಮಗಿದೋ ಸ್ವಾಗತ’ ಎಂಬ ಭಾರೀ ದೊಡ್ಡ poster ಗಳು ಕಂಡು ಬಂದಿದ್ದವು.
ನನ್ನ ವಿರುದ್ಧ ಇಡಿ, ಸಿಬಿಐ ಕೇಸುಗಳು ಮುಗಿದ ಬಳಿಕ ನಾನು ಜನಸೇವೆಗಾಗಿ ದೊಡ್ಡ ಮಟ್ಟದ ಪಾತ್ರ ವಹಿಸಲು (ರಾಜಕೀಯ ಸೇರಲು) ಬಯಸುವೆ ಎಂದು ವಾದ್ರಾ ನಿನ್ನೆ ಭಾನುವಾರ ತಮ್ಮ ಫೇಸ್ ಬುಕ್ ಪೋಸ್ಟ್ನಲ್ಲಿ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ