ಹಿಂದೂಗಳನ್ನು ಅಲ್ಪಸಂಖ್ಯಾತರೆಂದು ಘೋಷಿಸುವುದು ಕೋರ್ಟ್ ಕೆಲಸವಲ್ಲ
"ಅಲ್ಪಸಂಖ್ಯಾತ ಸ್ಥಾನಮಾನ' ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಅಭಿಮತ
Team Udayavani, Aug 9, 2022, 7:30 PM IST
ನವದೆಹಲಿ: ಯಾವ ರಾಜ್ಯಗಳಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಿದೆಯೋ ಆ ರಾಜ್ಯಗಳಲ್ಲಿ ಹಿಂದೂಗಳನ್ನು ಅಲ್ಪಸಂಖ್ಯಾತರು ಎಂದು ಘೋಷಿಸಬೇಕು ಎಂಬ ಅರ್ಜಿಗೆ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, “ಹಿಂದೂಗಳನ್ನು ಅಲ್ಪಸಂಖ್ಯಾತರೆಂದು ಘೋಷಿಸುವುದು ಕೋರ್ಟ್ನ ಕೆಲಸವಲ್ಲ’ ಎಂದು ಹೇಳಿದೆ.
ಅಲ್ಪಸಂಖ್ಯಾತ ಸ್ಥಾನಮಾನದ ನಿರ್ಣಯವು ಹಲವಾರು ಪ್ರಾಯೋಗಿಕ ಅಂಶಗಳು ಮತ್ತು ಅಂಕಿಅಂಶಗಳನ್ನು ಅವಲಂಬಿಸಿದೆ.
ಹೀಗಾಗಿ, ಈ ಪ್ರಕ್ರಿಯೆಯು ನ್ಯಾಯಾಂಗದ ವ್ಯಾಪ್ತಿಯಿಂದ ಹೊರಗಿದೆ. ನಿಖರ ಹಾಗೂ ವಿಶ್ವಾಸಾರ್ಹ ದಾಖಲೆಗಳಿಲ್ಲದೇ ಯಾವುದೇ ರಾಜ್ಯದಲ್ಲಿ ಹಿಂದೂಗಳನ್ನು ಅಲ್ಪಸಂಖ್ಯಾತರು ಎಂದು ನಾವೇ ನೇರವಾಗಿ ನಿರ್ದೇಶನ ನೀಡಲು ಸಾಧ್ಯವಿಲ್ಲ. ಇದು ನ್ಯಾಯಾಲಯದ ಕೆಲಸವೂ ಅಲ್ಲ ಎಂದು ನ್ಯಾ.ಯು.ಯು.ಲಲಿತ್ ಮತ್ತು ನ್ಯಾ.ಎಸ್.ರವೀಂದ್ರ ಭಟ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.
ಇದನ್ನೂ ಓದಿ:ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇನ್ನೋರ್ವ ಆರೋಪಿ ಬಂಧನ
ದೇವಕಿನಂದನ್ ಠಾಕೂರ್ ಜಿ ಎಂಬ ವ್ಯಕ್ತಿಯು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ