ನಾನು ರಾಹುಲ್ ಸಾವರ್ಕರ್ ಅಲ್ಲ, ರಾಹುಲ್ ಗಾಂಧಿ…ಸತ್ಯ ಹೇಳಲು ಕ್ಷಮೆಯಾಚನೆ ಯಾಕೆ?
ನರೇಂದ್ರ ಮೋದಿ ಹಾಗೂ ಅಮಿತ್ ಶಾ ದೇಶದ ಜನರ ಕ್ಷಮೆಯಾಚಿಸಬೇಕು
Team Udayavani, Dec 14, 2019, 3:04 PM IST
ನವದೆಹಲಿ: ಮೇಕ್ ಇನ್ ಇಂಡಿಯಾ ಈಗ ರೇಪ್ ಇನ್ ಇಂಡಿಯಾ ಆಗುತ್ತಿದೆ ಎಂಬ ಹೇಳಿಕೆಗೆ ಕ್ಷಮೆಯಾಚಿಸಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ನಿರಾಕರಿಸಿದ್ದು, ನಾನು ಸತ್ಯವನ್ನು ಮಾತ್ರ ಹೇಳುತ್ತಿದ್ದೇನೆ ಎಂದರು. ರಾಹುಲ್ ಹೇಳಿಕೆ ಲೋಕಸಭೆ ಚಳಿಗಾಲದ ಕೊನೆಯ ದಿನ ಅಧಿವೇಶನದಲ್ಲಿ ಕೋಲಾಹಲ ಸೃಷ್ಟಿಸಿತ್ತು.
ನನ್ನ ಹೆಸರು ರಾಹುಲ್ ಸಾವರ್ಕರ್ ಅಲ್ಲ, ನಾನು ರಾಹುಲ್ ಗಾಂಧಿ. ಸತ್ಯ ಹೇಳುವ ವಿಚಾರದಲ್ಲಿ ನಾನಾಗಲಿ ಅಥವಾ ಕಾಂಗ್ರೆಸ್ ನ ಯಾವುದೇ ಮುಖಂಡರು ಯಾವತ್ತೂ ಕ್ಷಮೆಯಾಚಿಸುವುದಿಲ್ಲ. ದೇಶದ ಆರ್ಥಿಕತೆಯನ್ನು ಹಾಳುಗೆಡವುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ರಾಲಿಯನ್ನು ಉದ್ದೇಶಿಸಿ ಹೇಳಿದರು.
ಬಿಜೆಪಿ ನಾಯಕಿ ಸ್ಮೃತಿ ಇರಾನಿ ಲೋಕಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ ಕ್ಷಮೆಯಾಚಿಸಲು ಆಗ್ರಹಿಸಿದ್ದರು. ಅಲ್ಲದೇ ಜಾರ್ಖಂಡ್ ರಾಲಿಯಲ್ಲಿ ಹೇಳಿಕೆ ನೀಡಿದ್ದ ರಾಹುಲ್ ವಿರುದ್ಧ ಕ್ರಮಕೈಗೊಳ್ಳುವಂತೆ ಕೋರಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!