![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ರಾಜ್ಯಸಭಾ ಚುನಾವಣೇಲಿ ನೋಟಾಗೆ ಅವಕಾಶ ಇಲ್ಲ; ಆಯೋಗಕ್ಕೆ ಸುಪ್ರೀಂ
Team Udayavani, Aug 21, 2018, 12:25 PM IST
![poll.jpg](https://www.udayavani.com/wp-content/uploads/2018/08/21/poll.jpg)
ನವದೆಹಲಿ:ರಾಜ್ಯಸಭಾ ಚುನಾವಣೆಯಲ್ಲಿ ನೋಟಾ ಚಲಾವಣೆಗೆ ಅವಕಾಶ ಇಲ್ಲ ಎಂದು ಸುಪ್ರೀಂಕೋರ್ಟ್ ಮಂಗಳವಾರ ಆದೇಶ ನೀಡುವ ಮೂಲಕ ಕೇಂದ್ರ ಚುನಾವಣಾ ಆಯೋಗದ ಪ್ರಸ್ತಾವನೆಯನ್ನು ತಳ್ಳಿಹಾಕಿದೆ.
ರಾಜ್ಯಸಭಾ ಚುನಾವಣೆಯ ಬ್ಯಾಲೆಟ್ ಪೇಪರ್ ನಲ್ಲಿ ನೋಟಾ ಆಯ್ಕೆಗಾಗಿ ಅನುಮತಿ ನೀಡಿರುವ ಚುನಾವಣಾ ಆಯೋಗದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ, ಜಸ್ಟೀಸ್ ಎಎಂ ಖಾನ್ ವಿಲ್ಕರ್ ಮತ್ತು ಜಸ್ಟೀಸ್ ಡಿವೈ ಚಂದ್ರಚೂಡ್ ಅವರ ತ್ರಿಸದಸ್ಯ ಪೀಠ ಆಯೋಗದ ನಿಲುವನ್ನು ಪ್ರಶ್ನಿಸಿ, ನೇರ(ಲೋಕಸಭಾ, ವಿಧಾನಸಭಾ, ಸ್ಥಳೀಯ) ಚುನಾವಣೆಯಲ್ಲಿ ಮತದಾರರಿಗೆ ನೀಡುವ ಹಕ್ಕು ನೋಟಾ ಆಗಿದೆ ಎಂದು ವಿಶ್ಲೇಷಿಸಿದೆ.
ರಾಜ್ಯಸಭಾ ಚುನಾವಣೆಯಲ್ಲಿ ನೋಟಾಗೆ ಅವಕಾಶ ಇಲ್ಲ, ಅಲ್ಲದೇ ನೋಟಾವನ್ನು ನೇರ ಚುನಾವಣೆಯಲ್ಲಿ ಮಾತ್ರ ಬಳಕೆ ಮಾಡಬೇಕು ಎಂದು ಸ್ಪಷ್ಟಪಡಿಸಿದೆ.
ರಾಜ್ಯಸಭಾ ಚುನಾವಣೆಯಲ್ಲಿ ನೋಟಾ ಬಳಕೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಪ್ರಕಟಣೆ ಪ್ರಶ್ನಿಸಿ ಕಾಂಗ್ರೆಸ್ ಮುಖಂಡ ಶೈಲಶ್ ಮನುಭಾಯಿ ಪಾರ್ಮಾರ್ ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ತೀರ್ಪು ನೀಡಿದೆ.
ರಾಜ್ಯಸಭಾ ಚುನಾವಣೆಯಲ್ಲಿ ನೋಟಾಗೆ ಅವಕಾಶ ಕೊಟ್ಟರೆ, ಕುದುರೆ ವ್ಯಾಪಾರ ಮತ್ತು ಭ್ರಷ್ಟಾಚಾರಕ್ಕೆ ಉತ್ತೇಜನ ಕೊಟ್ಟಂತೆ ಆಗಲಿದೆ ಎಂದು ಗುಜರಾತ್ ಕಾಂಗ್ರೆಸ್ ಮುಖಂಡ ಶೈಲೇಶ್ ಆರೋಪಿಸಿದ್ದರು.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.