ಕಾಶ್ಮೀರದಲ್ಲಿ ಹಕ್ಕುಗಳನ್ನು ಕಸಿಯುವುದಕ್ಕಿಂತ ಕಠಿನವಾದದ್ದು ಬೇರೆಯಿಲ್ಲ: ಪ್ರಿಯಾಂಕಾ
Team Udayavani, Aug 25, 2019, 7:45 PM IST
ಹೊಸದಿಲ್ಲಿ: ಕಾಶ್ಮೀರದಲ್ಲಿ ಜನರ ಹಕ್ಕುಗಳನ್ನು ಕಸಿಯುವುದಕ್ಕಿಂತ ಕಠಿನವಾದದ್ದು ಬೇರೆಯಾವುದೂ ಇಲ್ಲ. ರಾಜಕೀಯ, ದೇಶ ವಿರೋಧಕ್ಕಿಂತಲೂ ಇದು ಹೆಚ್ಚಿನದ್ದು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಬಳಿಕ ಬಂದೋಬಸ್ತ್ ನಡೆಸಲಾಗಿದ್ದು, ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರು ಅಲ್ಲಿಗೆ ತೆರಳಿದ್ದಾಗ ಅವರನ್ನು ವಾಪಸ್ ಕಳಿಸಲಾಗಿತ್ತು. ರಾಹುಲ್ ಸೇರಿದಂತೆ ಇತರ ಮುಖಂಡರು ವಾಪಸ್ ಬರುವ ವಿಮಾನದಲ್ಲಿ ಕೂತಿದ್ದು, ಈ ವೇಳೆ ಕಾಶ್ಮೀರ ಮಹಿಳೆಯೊಬ್ಬರು ಘಟನೆ ಬಗ್ಗೆ ವಿವರಿಸುತ್ತಿರುವ ವೀಡಿಯೋವನ್ನು ಪ್ರಿಯಾಂಕಾ ಟ್ಯಾಗ್ ಮಾಡಿದ್ದು ಹೀಗೆಂದು ಟ್ವೀಟ್ ಮಾಡಿದ್ದಾರೆ. ಜತೆಗೆ ಕಾಶ್ಮೀರಕ್ಕೆ ತೆರಳುವ ಮೂಲಕ ವಿಪಕ್ಷಗಳು ಕಾಶ್ಮೀರ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ ಎಂಬುದನ್ನು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು