ಎಲ್ಲಾ ಪ್ಯಾಕ್‌ಗಳ ಮೇಲೆ ಕಡ್ಡಾಯ ಮಾಹಿತಿ ನಮೂದಿಗೆ ಸೂಚನೆ


Team Udayavani, Jan 31, 2023, 7:40 AM IST

1-adsadasd

ನವದೆಹಲಿ: ಉಡುಗೊರೆ, ಫ್ಯಾಮಿಲಿ ಪ್ಯಾಕ್‌ ಸೇರಿದಂತೆ ಒಂದಕ್ಕಿಂತ ಹೆಚ್ಚಿನ ಸಂಖ್ಯೆಯ ಪ್ಯಾಕ್‌ಗಳನ್ನು ಒಳಗೊಂಡಿರುವ ರಿಟೇಲ್‌ ಸರಕು ಪ್ಯಾಕೆಟ್‌ಗಳ ಹೊರ ಕವರ್‌(ಪ್ಯಾಕ್‌)ಗಳ ಮೇಲೆ ಎಲ್ಲಾ ಕಡ್ಡಾಯ ಮಾಹಿತಿಗಳನ್ನು ನಮೂದಿಸುವ ಅಗತ್ಯವಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

“ಒಂದಕ್ಕಿಂತ ಹೆಚ್ಚಿನ ಪ್ಯಾಕ್‌ಗಳನ್ನು ಒಳಗೊಂಡಿರುವ ರಿಟೇಲ್‌ ಪ್ಯಾಕೆಟ್‌ಗಳ ಮೇಲೆ ಕಡ್ಡಾಯ ಮಾಹಿತಿ ಪ್ರಕಟಿಸದೇ ಇರುವುದು ಕಂಡುಬಂದಿದೆ. ಹೀಗಾಗಿ ಕಂಪನಿಗಳು ಕಡ್ಡಾಯವಾಗಿ ಎಲ್ಲಾ ಪ್ಯಾಕೆಟ್‌ಗಳ ಮೇಲೆ ತಯಾರಕರು, ಪ್ಯಾಕರ್‌ ಮತ್ತು ಆಮದುದಾರರ ಹೆಸರು ಮತ್ತು ವಿಳಾಸ, ಆಮದಾಗಿರುವ ವಸ್ತುಗಳಿಗೆ ದೇಶದ ಹೆಸರು, ನೆಟ್‌ ಕ್ವಾಂಟಿಟಿ, ತಯಾರು/ಪ್ಯಾಕ್‌ ಆದ ತಿಂಗಳು ಮತ್ತು ವರ್ಷ, ಬೆಸ್ಟ್‌ ಬಿಫೋರ್‌ ಯ್ಯೂಸ್‌ ಡೇಟ್‌ ಮತ್ತು ಕನ್ಸೂಮರ್‌ ಕೇರ್‌ ವಿವರಗಳನ್ನು ಕಡ್ಡಾಯವಾಗಿ ಪ್ಯಾಕ್‌ನ ಹೊರ ಭಾಗದ ಮೇಲೆ ನಮೂದಿಸಬೇಕು,’ ಎಂದು ಸಚಿವಾಲಯ ಸೂಚಿಸಿದೆ.

ಟಾಪ್ ನ್ಯೂಸ್

ಎಸೆಸೆಲ್ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 13,753 ವಿದ್ಯಾರ್ಥಿಗಳು

ಎಸೆಸೆಲ್ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 13,753 ವಿದ್ಯಾರ್ಥಿಗಳು

rishab jersy

ರಿಷಭ್‌ ಪಂತ್‌ ಗೈರಲ್ಲೂ ಕಾಣಿಸಲಿದೆ ನಂ.17

15 ದಿನಗಳೊಳಗೆ ಶರಣಾಗಿ: ಸುಪ್ರೀಂ ಕೋರ್ಟ್‌ ನಿರ್ದೇಶನ

15 ದಿನಗಳೊಳಗೆ ಶರಣಾಗಿ: ಸುಪ್ರೀಂ ಕೋರ್ಟ್‌ ನಿರ್ದೇಶನ

grapes

ನಮ್ಮ ಹಕ್ಕೊತ್ತಾಯ: ಸಂಕಷ್ಟದಲ್ಲಿರುವ ದ್ರಾಕ್ಷಿ ಬೆಳೆಗಾರರಿಗೆ ತುರ್ತು ನೆರವಾಗಲಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15 ದಿನಗಳೊಳಗೆ ಶರಣಾಗಿ: ಸುಪ್ರೀಂ ಕೋರ್ಟ್‌ ನಿರ್ದೇಶನ

15 ದಿನಗಳೊಳಗೆ ಶರಣಾಗಿ: ಸುಪ್ರೀಂ ಕೋರ್ಟ್‌ ನಿರ್ದೇಶನ

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಬಿಲ್ಕಿಸ್‌ಬಾನು ಪ್ರಕರಣ: ಮಾ.27ಕ್ಕೆ ವಿಚಾರಣೆ

ಬಿಲ್ಕಿಸ್‌ಬಾನು ಪ್ರಕರಣ: ಮಾ.27ಕ್ಕೆ ವಿಚಾರಣೆ

ಕೇರಳದ ಹಳ್ಳಿಯ ಹೆಸರೇ ಕಥಕ್ಕಳಿ ಗ್ರಾಮಂ; 12 ವರ್ಷಗಳ ಹೋರಾಟಕ್ಕೆ ಸಂದ ಜಯ

ಕೇರಳದ ಹಳ್ಳಿಯ ಹೆಸರೇ ಕಥಕ್ಕಳಿ ಗ್ರಾಮಂ; 12 ವರ್ಷಗಳ ಹೋರಾಟಕ್ಕೆ ಸಂದ ಜಯ

ಪ್ರತ್ಯೇಕತವಾದಿ ಅಮೃತ್‌ ಪಾಲ್‌ ಪರಾರಿ? ಉತ್ತರಾಖಂಡದಲ್ಲೂ ಪೊಲೀಸರ ಶೋಧ

ಪ್ರತ್ಯೇಕತವಾದಿ ಅಮೃತ್‌ ಪಾಲ್‌ ಪರಾರಿ? ಉತ್ತರಾಖಂಡದಲ್ಲೂ ಪೊಲೀಸರ ಶೋಧ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ಎಸೆಸೆಲ್ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 13,753 ವಿದ್ಯಾರ್ಥಿಗಳು

ಎಸೆಸೆಲ್ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 13,753 ವಿದ್ಯಾರ್ಥಿಗಳು

rishab jersy

ರಿಷಭ್‌ ಪಂತ್‌ ಗೈರಲ್ಲೂ ಕಾಣಿಸಲಿದೆ ನಂ.17

15 ದಿನಗಳೊಳಗೆ ಶರಣಾಗಿ: ಸುಪ್ರೀಂ ಕೋರ್ಟ್‌ ನಿರ್ದೇಶನ

15 ದಿನಗಳೊಳಗೆ ಶರಣಾಗಿ: ಸುಪ್ರೀಂ ಕೋರ್ಟ್‌ ನಿರ್ದೇಶನ

grapes

ನಮ್ಮ ಹಕ್ಕೊತ್ತಾಯ: ಸಂಕಷ್ಟದಲ್ಲಿರುವ ದ್ರಾಕ್ಷಿ ಬೆಳೆಗಾರರಿಗೆ ತುರ್ತು ನೆರವಾಗಲಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.