ಟೆಲಿ ಕಮ್ಯೂನಿಕೇಷನ್ ಸೇವೆ ಹೆಚ್ಚಿಸಲು ಸೂಚನೆ
ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವ ಮಾಂಡವಿಯಾ ಸೂಚನೆ
Team Udayavani, Jan 26, 2022, 5:45 AM IST
ಹೊಸದಿಲ್ಲಿ: ದೇಶದ ಹಲವಾರು ಕೊರೊನಾ ಸೋಂಕಿತರು ಮನೆಗಳಲ್ಲೇ ಹೋಂ ಐಸೊಲೇಶನ್ ಆಗುತ್ತಿರುವುದ ರಿಂದ ವೈದ್ಯರು ದೂರವಾಣಿ ಆಧಾರಿತ ಸಂವಹನದ (ಟೆಲಿ ಕಮ್ಯೂನಿಕೇಷನ್) ಮೂಲಕ ಸೋಂಕಿತರ ಆರೋಗ್ಯ ವಿಚಾರಿಸಿಕೊಳ್ಳಬೇಕೆಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸೂಚಿಸಿದ್ದಾರೆ.
ಜಮ್ಮು- ಕಾಶ್ಮೀರ, ಹಿಮಾ ಚಲ ಪ್ರದೇಶ, ಪಂಜಾಬ್, ಚಂಡೀಗಢ, ಉತ್ತರಾಖಾಂಡ, ಹರಿಯಾಣ, ದಿಲ್ಲಿ, ಲಡಾಖ್, ಉತ್ತರ ಪ್ರದೇಶ ರಾಜ್ಯಗಳ ಆರೋಗ್ಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಡನೆ ಸಂವಾದ ನಡೆಸಿದ ಅವರು, ಸೋಂಕಿತರ ಶುಶ್ರೂಷೆಗೆ ಹಬ್ ಆ್ಯಂಡ್ ಸ್ಪೋಕ್ ಮಾದರಿ ಅನುಸರಿಸಬೇಕು. ಸೋಂಕಿತರ ಅಹವಾಲು ಆಲಿಸಲು ಹೆಚ್ಚೆಚ್ಚುಟೆಲಿ ಕಮ್ಯೂನಿಕೇಷನ್ ಸೇವೆಗಳನ್ನು ಆರಂಭಿಸಬೇಕು. ಆ ಮೂಲಕ, ಎಲ್ಲ ಸೋಂಕಿತರಿಗೆ ತಜ್ಞರ ಸಲಹೆಗಳು ತ್ವರಿತವಾಗಿ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಇದನ್ನೂ ಓದಿ:ಕೂದಲು ರಫ್ತಿಗೆ ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ
ಕೇಂದ್ರ ಸರಕಾರದ ಇ-ಸಂಜೀವಿನಿ ಟೆಲಿಮೆಡಿಸಿನ್ ವ್ಯವಸ್ಥೆಯಿಂದ ದೇಶದ 2.6 ಕೋಟಿ ಜನರಿಗೆ ಅವರಿರು ವಲ್ಲಿಗೆ ಔಷಧ ವಿತರಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಇದೇ ವೇಳೆ, ಸೋಮವಾರದಿಂದ ಮಂಗಳವಾರಕ್ಕೆ 24 ಗಂಟೆ ಗ ಳಲ್ಲಿ 2.55 ಲಕ್ಷ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 614 ಮಂದಿ ಸಾವಿಗೀಡಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್