ಈಗ ಅರುಣೋದಯ
Team Udayavani, Aug 7, 2019, 4:03 AM IST
“ಜಮ್ಮು ಕಾಶ್ಮೀರಕ್ಕೆ ಸಂಬಂಧಪಟ್ಟ ಎರಡು ವಿಧೇಯಕಗಳು ಸಂಸತ್ತಿನ ಉಭಯ ಸದನಗಳ ಒಪ್ಪಿಗೆ ಪಡೆದ ಘಳಿಗೆ, ಸಂಸದೀಯ ಪ್ರಜಾಪ್ರಭುತ್ವದಲ್ಲೇ “ಮಹತ್ವದ ಸಂದರ್ಭ’ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಜಮ್ಮು ಕಾಶ್ಮೀರದ ಜನತೆಯ ಅಭಿವೃದ್ಧಿಯ ಅರುಣೋದಯಕ್ಕೆ ಇದು ನಾಂದಿ ಹಾಡಲಿದೆ’ ಎಂದು ಟ್ವೀಟ್ ಮಾಡಿದ್ದಾರೆ.
“ಪಟ್ಟಭದ್ರ ಹಿತಾಸಕ್ತಿಯ ಶಕ್ತಿಗಳು ದಶಕಗಳಿಂದ ಆಳ್ವಿಕೆ ನಡೆಸಿದ್ದರೂ, ಜಮ್ಮು-ಕಾಶ್ಮೀರದ ಜನತೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ಅಥವಾ ಅವರನ್ನು ಸಬಲರನ್ನಾಗಿಸುವಲ್ಲಿ ನಿರ್ಲಕ್ಷ್ಯ ತೋರಿದ್ದರು. ಅಲ್ಲಿನ ಜನರನ್ನು ಭಾವನಾತ್ಮಕ ಬ್ಲಾಕ್ವೆುàಲ್ಗಳಂಥ ಸಂಕೋಲೆಗಳಿಂದ ಬಂಧಿಸಿದ್ದರು. ಅಂಥ ಸಂಕೋಲೆಗಳಿಂದ ಆ ರಾಜ್ಯವನ್ನು ನಾವು ಬಿಡುಗಡೆ ಮಾಡಿದ್ದೇವೆ. ಉತ್ತಮ ನಾಳೆಗಳಿಗೆ ಮುನ್ನುಡಿ ಬರೆಯುವ ಉಷಾಕಿರಣವೊಂದು ಅಲ್ಲಿ ಸದ್ಯದಲ್ಲೇ ಉದಯವಾಗಲಿದೆ” ಎಂದು ಅವರು ಟ್ವೀಟ್ನಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ ಟಿಕೆಟ್ ಡೌಟ್
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
MUST WATCH
ಹೊಸ ಸೇರ್ಪಡೆ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ ಟಿಕೆಟ್ ಡೌಟ್
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ