PMPML ಬಸ್‌ ಸೇವೆಯಲ್ಲಿ ಶೀಘ್ರದಲ್ಲೇ ಗೂಗಲ್‌ ಪೇ, ಫೋನ್‌ ಪೇ ಸೌಲಭ್ಯ


Team Udayavani, Sep 13, 2023, 6:00 PM IST

PMPML ಬಸ್‌ ಸೇವೆಯಲ್ಲಿ ಶೀಘ್ರದಲ್ಲೇ ಗೂಗಲ್‌ ಪೇ, ಫೋನ್‌ ಪೇ ಸೌಲಭ್ಯ

ಪುಣೆ: ಪುಣೆ ಮಹಾನಗರ ಪಾಲಿಕೆಯ ಸಾರಿಗೆ ಬಸ್‌(ಪಿಎಂಪಿಎಂಎಲ್‌)ಯಲ್ಲಿ ಗೂಗಲ್‌ ಪೇ, ಫೋನ್‌ ಪೇ ಮೂಲಕ ಟಿಕೆಟ್‌ ಸೌಲಭ್ಯ ಒದಗಿಸುವ ಪ್ರಕ್ರಿಯೆ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಹೊರಬೀಳಲಿದೆ.

ಆಡಳಿತದ ಈ ನಿರ್ಧಾರದಿಂದ ಚಿಲ್ಲರೆ ಹಣದ ಬಗ್ಗೆ ವಾಹಕರು ಹಾಗೂ ಪ್ರಯಾಣಿಕರ ನಡುವಿನ ವಿವಾದಕ್ಕೆ ಕಡಿವಾಣ ಹಾಕುವ ಸಾಧ್ಯತೆಯಿದೆ.

ಪಿಎಂಪಿ ಬಸ್‌ ಸೇವೆಯು ಪುಣೆ ಮತ್ತು ಪಿಂಪ್ರಿ-ಚಿಂಚ್ವಾಡ್ ನ‌ಲ್ಲಿ ಪ್ರಮುಖ ಸಾರ್ವಜನಿಕ ಸೇವೆಯಾಗಿದೆ. ಈ ಎರಡು ನಗರಗಳ ಮೂಲಕ ಪ್ರತಿದಿನ ಕನಿಷ್ಠ ಹತ್ತರಿಂದ ಹನ್ನೆರಡು ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಾರೆ. ಇದಲ್ಲದೇ ಪುಣೆ ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಗ್ರಾಮೀಣ ಪ್ರದೇಶಗಳಲ್ಲಿಯೂ ಪಿಎಂಪಿ ಬಸ್‌ ಸೇವೆಯನ್ನು ಒದಗಿಸುತ್ತಿದೆ.

ವಿವಿಧ ಮಾರ್ಗಗಳಲ್ಲಿ ಪ್ರಯಾಣಿಸುವಾಗ ಚಿಲ್ಲರೆ ಹಣದ ವಿಚಾರವಾಗಿ ಪ್ರಯಾಣಿಕರು ಮತ್ತು ವಾಹಕದ ನಡುವೆ ವಾಗ್ವಾದಗಳು ನಿರಂತರವಾಗಿ ನಡೆಯುತ್ತಿದ್ದವು. ಹಾಗಾಗಿ ಈಗ ಅದಕ್ಕೆ ಪರಿಹಾರವಾಗಿ ಪಿಎಂಪಿ ಫೋನ್‌ ಪೇ, ಗೂಗಲ್‌ ಪೇ ಮೂಲಕ ಟಿಕೆಟ್‌ ಸೌಲಭ್ಯವನ್ನು ಒದಗಿಸಲಿದೆ. ಈ ಬಗ್ಗೆ ತಾಲೂಕು ಪಂಚಾಯತ್‌ ಅಧಿಕಾರಿಗಳಲ್ಲಿ ಚರ್ಚೆ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಈ ನಿರ್ಧಾರ ಅನುಷ್ಠಾನಕ್ಕೆ ಬರಲಿದೆ.

ಪ್ರಸ್ತುತ ಆನ್‌ಲೈನ್‌ ವಹಿವಾಟುಗಳು ಹೆಚ್ಚಾಗಿದ್ದು, ನಗದು ವ್ಯವಹಾರಗಳು ಕಡಿಮೆಯಾಗಿವೆ. ಸಣ್ಣ ಮತ್ತು ದೊಡ್ಡ ವಹಿವಾಟುಗಳು ಸಹ ಡಿಜಿಟಲ್‌ ಮೂಲಕ ನಡೆಯುತ್ತಿವೆ. ಮೆಟ್ರೋ ಕಾರ್ಡ್‌ ಆಧಾರಿತ ಪ್ರಯಾಣ ಸೇವೆಗಳನ್ನು ಸಹ ಪ್ರಾರಂಭಿಸಿದೆ. ಆದ್ದರಿಂದ, ಪಿಎಂಪಿ ಆಡಳಿತವು ತನ್ನ ಬಸ್‌ ಸೇವೆಯಲ್ಲೂ ಡಿಜಿಟಲ್‌ ಟಿಕೆಟ್‌ ಸೌಲಭ್ಯವನ್ನು ಒದಗಿಸಲು ಪರಿಗಣಿಸುತ್ತಿದೆ. ಅದರಂತೆ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.