![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
NPS: ಸರಕಾರಿ ವಂತಿಗೆ ಶೇ.14ಕ್ಕೆ ಏರಿಕೆ; ಶೇ.60 ಹಿಂಪಡೆತ Tax free
Team Udayavani, Dec 10, 2018, 4:10 PM IST
![senior-citizens-700.jpg](https://www.udayavani.com/wp-content/uploads/2018/12/10/senior-citizens-700-620x354.jpg)
ಹೊಸದಿಲ್ಲಿ : ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್ ಪಿ ಎಸ್) ಅಡಿ ಸರಕಾರದ ವಂತಿಗೆಯನ್ನು ಈಗಿನ ಶೇ.10ರಿಂದ ಶೇ.14ಕ್ಕೆ ಏರಿಸಲಾಗುವುದು ಮತ್ತು ಶೇ.60 ರಷ್ಟು ಹಿಂಪಡೆಯಲಾಗುವ ಹಣವನ್ನು ತೆರಿಗೆ ಮುಕ್ತಗೊಳಿಸಲಾಗುವುದು.
ಎನ್ಪಿಎಸ್ ನ ಟಯರ್-2 ಸರಕಾರಿ ನೌಕರರು ಪಾವತಿಸುವ 1.50 ಲಕ್ಷ ರೂ. ವರೆಗಿನ ವಂತಿಗೆ ಈಗಿನ್ನು ಆದಾಯ ತೆರಿಗೆ ಕಾಯಿದೆಯ ಸೆ.80ಸಿ ಪ್ರಕಾರ ವಿನಾಯಿತಿಗೆ ಒಳಪಡಲಿದೆ.
ಎನ್ಪಿಎಸ್ ನ ಈ ಬದಲಾವಣೆಗಳಿಗೆ ಕೇಂದ್ರ ಸಚಿವ ಸಂಪುಟ ಇಂದು ಒಪ್ಪಿಗೆ ನೀಡಿತು.
ಎನ್ಪಿಎಸ್ ಗೆ ಸರಕಾರಿ ನೀಡುವ 1.50 ಲಕ್ಷ ರೂ. ವರಗಿನ ವಾರ್ಷಿಕ ವಂತಿಗೆಗೆ ಸೆ.80ಸಿ ಅಡಿ ತೆರಿಗೆ ವಿನಾಯಿತಿ ದೊರಕಲು ಆ ಮೊತ್ತ ಮೂರು ವರ್ಷಗಳ ಲಾಕ್ ಇನ್ ಪೀರಿಯಡ್ಗೆ ಒಳಪಡಬೇಕಿದೆ.
ಎನ್ಪಿಎಸ್ ಅಡಿ 2 ಖಾತೆ ಇದೆ. ಅದೆಂದರೆ ಟಯರ್ 1 ಮತ್ತು ಟಯರ್ 2. ಟಯರ್ 1 ಖಾತೆ ಕಡ್ಡಾಯವಾಗಿರುತ್ತದೆ. ನೋಂದಣಿದಾರರಿಗೆ ಟಯರ್ 2 ಖಾತೆಯಡಿ ಈ ಖಾತೆಯನ್ನು ತೆರೆಯಲು, ನಿರ್ವಹಿಸಲು ಆಯ್ಕೆ ಇರುತ್ತದೆ. ಈ ಖಾತೆಯಲ್ಲಿನ ಉಳಿತಾಯದ ಹಣವನ್ನು ಯಾವಾಗ ಬೇಕೆಂದಾಗ ಹಿಂಪಡೆಯುವದಕ್ಕೆ ಅವಕಾಶವಿರುತ್ತದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.