ಎನ್‌ಆರ್‌ಸಿ ಕೈ  ಕೂಸು: ಮಮತಾ ಈಗ ಒಬ್ಬಂಟಿ


Team Udayavani, Aug 5, 2018, 10:57 AM IST

712937-mamata-pti-3.jpg

ನವದೆಹಲಿ: ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಗುರುತಿಸುವ, ಅಸ್ಸಾಂ ಎನ್‌ಆರ್‌ಸಿ ಪರವಾಗಿ ಕಾಂಗ್ರೆಸ್‌ ನಿಂತಿದ್ದು, ಅದು ತನ್ನ ಕೂಸು ಎಂದು ಹೇಳಿಕೊಂಡಿದೆ. ಈ ಮೂಲಕ ಎನ್‌ಆರ್‌ಸಿ ಅನುಷ್ಠಾನಗೊಳಿಸಿದಲ್ಲಿ ರಕ್ತಪಾತವಾಗುತ್ತದೆ ಎಂದು ಅದರ ವಿರುದ್ಧ ಧ್ವನಿಯೆತ್ತಿದ್ದ ಮಮತಾ ಬ್ಯಾನರ್ಜಿ ಏಕಾಂಗಿಯಾಗಿದ್ದಾರೆ. 

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ನೇತೃತ್ವದಲ್ಲಿಶನಿವಾರ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿಯ 2ನೇ ಸಭೆಯಲ್ಲಿ, ಅಕ್ರಮ ವಿದೇಶಿಯರನ್ನು ಗುರುತಿಸಬೇಕು. ಆದರೆ ಯಾವುದೇ ಭಾರತೀಯ ನಾಗರಿಕರನ್ನು ಈ ಪಟ್ಟಿಯಿಂದ ಹೊರಗಿಡಲು ಬಿಡಬಾರದು ಎಂಬುದಾಗಿ ನಿರ್ಣಯ ಕೈಗೊಳ್ಳುವ ಮೂಲಕ ಎನ್‌ಆರ್‌ಸಿಯ ಮೇಲೆ ತನ್ನ ಹಕ್ಕುಸ್ವಾಮ್ಯ ಸಾಧಿಸಿದೆ.ಸಿಡಬ್ಲೂéಸಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುಜೇವಾಲಾ,1985ರಲ್ಲಿ ರಾಜೀವ್‌ ಗಾಂಧಿ ಪ್ರಧಾನಿಯಾಗಿದ್ದಾಗ ಅಸ್ಸಾಂ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಅದರ ಅನುಸಾರ 2005ರಲ್ಲಿ ಅಸ್ಸಾಂನ ಕಾಂಗ್ರೆಸ್‌ ಸರ್ಕಾರ ಅಕ್ರಮವಾಗಿ ವಲಸೆ ಬಂದ ವಿದೇಶಿಯರನ್ನು ಗುರುತಿಸುವ ಎನ್‌ಆರ್‌ಸಿ ಪ್ರಕ್ರಿಯೆಗೆ ಚಾಲನೆ ನೀಡಿತ್ತು. 2009ರಲ್ಲಿ ಕೇಂದ್ರದಮನಮೋಹನ್‌ ಸಿಂಗ್‌ ಸರ್ಕಾರ 489 ಕೋಟಿ ರೂ. ಅನುದಾನ ನೀಡಿ 25,000 ಸಿಬ್ಬಂದಿಯನ್ನು ಈ ಕಾರ್ಯಕ್ಕೆ ನಿಯೋಜಿಸಿತ್ತು.
ತರುಣ್‌ ಗೊಗೋಯ್‌ ಸರ್ಕಾರ 2016ರ ಮೇ ವೇಳೆ ಎನ್‌ಆರ್‌ಸಿಯ ಶೇ.80ರಷ್ಟು ಕಾರ್ಯವನ್ನು ಪೂರೈಸಿತ್ತು ಎಂದು ಹೇಳಿದ್ದಾರೆ.ಯುಪಿಎ ಅವಧಿಯಲ್ಲಿ 2005ರಿಂದ 2013ರ ತನಕ82,728 ವಿದೇಶಿಯರನ್ನು (ಬಾಂಗ್ಲಾದೇಶಿಗಳು) ಗಡಿಪಾರು ಗೊಳಿಸಲಾಗಿತ್ತು. ಎನ್‌ಡಿಎ ಕಳೆದ ನಾಲ್ಕು ವರ್ಷಗಳಲ್ಲಿ ಕೇವಲ 1,822 ವಿದೇಶಿ ರಾಷ್ಟ್ರೀಯರನ್ನು ಹೊರದಬ್ಬಿದೆ.ಇದೀಗ ಬಿಜೆಪಿ ಚುನಾವಣಾ ಲಾಭಕ್ಕೋಸ್ಕರ ಈವಿಷಯವನ್ನು ರಾಜಕೀಯಗೊಳಿಸುತ್ತಿದೆ ಎಂದು ಸುರ್ಜೆವಾಲಾ ಟೀಕಿಸಿದರು. ತಮ್ಮ ಪೌರತ್ವವವನ್ನುಸಾಬೀತುಗೊಳಿಸಲು ಪ್ರತಿ ಭಾರತೀಯರಿಗೂ ಕಾಂಗ್ರೆಸ್‌ ನೆರವಾಗಲಿದೆ ಎಂದೂ ಇದೇ ವೇಳೆ ಅವರು ಹೇಳಿದರು.
40 ಲಕ್ಷ ಮಂದಿಯನ್ನು ಅಕ್ರಮ ವಲಸಿಗರು ಎಂದುಗುರುತಿಸಿ ಅಸ್ಸಾಂ ಸರ್ಕಾರ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ)ಯ ಎರಡನೇ ಕರಡು ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ರಾಜಕೀಯ ವಿವಾದ ಹುಟ್ಟಿಕೊಂಡಿತ್ತು.

ಬಿಜೆಪಿ ಸರ್ಕಾರದ ನಡೆಯನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರೋಧಿಸಿ¨ಜನಾಂದೋಲನ. ಬ್ಯಾಂಕ್‌ ಹಗರಣಗಳು, ರಫೇಲ್‌ ಡೀಲ್‌ನಲ್ಲಿ ಮೋದಿ ಸರ್ಕಾರ ನಡೆಸಿರುವ ಭ್ರಷ್ಟಾಚಾರದ ವಿರುದ್ಧ ಜನಾಂದೋಲನ ನಡೆಸಲಾಗುವುದು ಎಂದು ಕಾಂಗ್ರೆಸ್‌ ಘೋಷಿಸಿದೆ. ಸಿಡಬ್ಲೂéಸಿ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಕೇಂದ್ರದ ಭ್ರಷ್ಟಾಚಾರದ ವಿರುದ್ಧ ಸಾರ್ವಜನಿಕ ಅಭಿಯಾನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. 

ಸೋನಿಯಾ ಗೈರು 
ಸಿಡಬ್ಲೂಸಿ ಸಭೆಗೆ ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗೈರುಹಾಜರಾಗಿ ದ್ದರು. ಮನ ಮೋಹನ್‌ ಸಿಂಗ್‌, ಎ.ಕೆ.ಆಂಟನಿ, ಗುಲಾಂ ನಬಿ ಆಜಾದ್‌, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಅಹಮದ್‌ ಪಟೇಲ್‌, ಅಶೋಕ್‌ ಗೆಹಲೋಟ್ ಮತ್ತಿತರ ನಾಯಕರು ಪಾಲ್ಗೊಂಡಿದ್ದರು.

ದೇಶದ ಪ್ರಸಕ್ತ ರಾಜಕೀಯ
ಸನ್ನಿವೇಶ ದ ಬಗ್ಗೆ ಚರ್ಚಿಸಿದೆವು. ಕೇಂದ್ರದ ಭ್ರಷ್ಟಾಚಾರ, ಯುವಕರಿಗೆ ಉದ್ಯೋಗ ಒದಗಿಸುವಲ್ಲಿನ ವೈಫ‌ಲ್ಯವನ್ನು ಬಿಂಬಿಸುವಲ್ಲಿಕಾಂಗ್ರೆಸ್‌ಗಿರುವ ಭಾರೀ ಅವಕಾಶದ ಕುರಿತು
ಚರ್ಚೆ ನಡೆಸಲಾಯಿತು
ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.