ಪ.ಬಂಗಾಳದಲ್ಲೂ ಎನ್ ಆರ್ ಸಿ ಬರಲಿ: ಬಬುಲ್ ಸುಪ್ರಿಯೋ
Team Udayavani, Sep 27, 2019, 8:00 AM IST
ಕೊಲ್ಕತ್ತಾ: ಅಕ್ರಮ ವಲಸಿಗರ ಪತ್ತೆ ಹಚ್ಚುವ ಸಲುವಾಗಿ ಪಶ್ಚಿಮ ಬಂಗಾಳದಲ್ಲೂ ರಾಷ್ಟ್ರೀಯ ನಾಗರಿಕರ ನೋಂದಣಿ ( ಎನ್ ಆರ್ ಸಿ) ಜಾರಿಗೆ ಬರಬೇಕೆಂದು ಕೇಂದ್ರ ಸಚಿವ ಬಬುಲ್ ಸುಪ್ರಿಯೋ ಹೇಳಿದ್ದಾರೆ.
ಮೂಲ ಭಾರತೀಯರ ಹಕ್ಕುಗಳನ್ನು ಕಸಿದುಕೊಳ್ಳುತ್ತಿರುವ ಅಕ್ರಮ ವಲಸಿಗರಿಗೆ ಕಡಿವಾಣ ಹಾಕಲು ರಾಷ್ಟ್ರೀಯ ನಾಗರಿಕ ನೋಂದಣಿಯನ್ನು ಪಶ್ಚಿಮ ಬಂಗಾಳದಲ್ಲೂ ಅನುಷ್ಠಾನಕ್ಕೆ ತರಬೇಕು. ಮತ್ತು ಇದನ್ನು ಜಾರಿಗೊಳಿಸುವ ಧೈರ್ಯ ಮೋದಿ ಸರಕಾರಕ್ಕಿದೆ ಎಂದು ಕೇಂದ್ರ ಸಚಿವರು ಅಭಿಪ್ರಾಯ ಪಟ್ಟರು.
ಎನ್ ಆರ್ ಸಿ ಬಗ್ಗೆ ಜನರಿಗೆ ತಪ್ಪು ಮಾಹಿತಿಯನ್ನು ಹಬ್ಬುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಬಬುಲ್ ಸುಪ್ರಿಯೋ ತರಾಟೆಗೆ ತೆಗೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?