ಎನ್ ಆರ್ ಸಿ ಗೂರ್ಖಾಗಳ ಮೇಲೆ ಪರಿಣಾಮ ಬೀರುವುದಿಲ್ಲ : ಅಮಿತ್ ಶಾ
Team Udayavani, Apr 12, 2021, 4:51 PM IST
ಕಾಲಿಂಪಾಂಗ್ : ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ ಆರ್ ಸಿ) ಗೂರ್ಖಾಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ.
ಇದನ್ನೂ ಓದಿ : ಟಿಎಂಸಿ ಪಕ್ಷದವರು ಎಸ್ ಸಿ ಸಮುದಾಯದವರನ್ನು ಭಿಕ್ಷುಕರೆಂದು ನಿಂದಿಸಿದ್ದಾರೆ : ಪ್ರಧಾನಿ ಕಿಡಿ
ಪಶ್ಚಿಮ ಬಂಗಾಳದ ಕಾಲಿಂಪಾಂಗ್ ನಲ್ಲಿ ನಡೆದ ರೋಡ್ ಶೋ ನಂತರ ಮಾತನಾಡಿದ ಅಮಿತ್ ಶಾ, ಪಶ್ಚಿಮ ಬಂಗಾಳದ ಆಡಳಿತ ಪಕ್ಷ ಟಿಎಂಸಿ ಜನರಲ್ಲಿ ಭಯ ಹುಟ್ಟಿಸಲು ಸುಳ್ಳುಗಳನ್ನು ಹಬ್ಬಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಇರುವವರೆಗೂ ಯಾವುದೇ ಗೂರ್ಖಾಗೆ ತೊಂದರೆಯಾಗುವುದಿಲ್ಲ ಎಂದು ಕೂಡ ಅವರು ಹೇಳಿದ್ದಾರೆ.
ಇದನ್ನೂ ಓದಿ : ಸಹಕಾರಿ ಸಂಘಗಳ ಕಾರ್ಯದರ್ಶಿಗಳ ನಿಯಂತ್ರಣಕ್ಕೆ ಹೊಸ ಕಾಯ್ದೆ : ಸಚಿವ ಸೋಮಶೇಖರ್
ರಾಜಕೀಯ ಲಾಭಕ್ಕಾಗಿ ಅವರಲ್ಲಿ ಭಯ ಹುಟ್ಟಿಸುವ ಸಲುವಾಗಿ ಗೂರ್ಖಾಗಳ ಮೇಲೆ ಎನ್ ಆರ್ ಸಿ ಗೆ ಒಳಗಾಗುವ ಸಾಧ್ಯತೆಯ ಬಗ್ಗೆ ಟಿಎಂಸಿ ಸುಳ್ಳು ಹೇಳುತ್ತಿದೆ, ”ಎಂದು ಅವರು ಕಿಡಿ ಕಾರಿದ್ದಾರೆ.
ಇದನ್ನೂ ಓದಿ : ಕುರಾನ್ ನ 26 ಸೂಕ್ತ ರದ್ದುಗೊಳಿಸಬೇಕೆಂಬ ಅರ್ಜಿ ವಜಾಗೊಳಿಸಿ,50 ಸಾವಿರ ದಂಡ ವಿಧಿಸಿದ ಸುಪ್ರೀಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ