ಗ್ರಾಮೀಣ ಬಡತನ ಮಟ್ಟ ಇನ್ನಷ್ಟು ಹೆಚ್ಚಳ ; 2017-18ರಲ್ಲಿ ಶೇ.30ರಷ್ಟು ಏರಿಕೆ


Team Udayavani, Dec 3, 2019, 8:24 PM IST

Poverty-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಬಡತನ ನಿಯಂತ್ರಣಕ್ಕೆ ಸರಕಾರಗಳು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ಗ್ರಾಮೀಣ ಮಟ್ಟದಲ್ಲಿ ಬಡತನ ಇನ್ನೂ ಏರಿದೆ ಎಂದು ಅಂಕಿ ಅಂಶಗಳು ಹೇಳಿವೆ. 1980ರ ಬಳಿಕ ಭಾರತ ಅಭಿವೃದ್ಧಿಯ ಹಳಿಯಲ್ಲಿದ್ದರೂ, ಗ್ರಾಮೀಣ ಬಡತನ ಏರುತ್ತಿರುವುದು ನಿಜಕ್ಕೂ ಒಂದು ಸವಾಲಾಗಿದೆ. ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ಗ್ರಾಮೀಣ ಬಡತನ ಏರಿರುವ ಕುರಿತ ಅಂಕಿಅಂಶಗಳನ್ನು ಹೊರಗೆಡವಿದೆ.

ಆ ಪ್ರಕಾರ 2011-12ರ ಅವಧಿಯಲ್ಲಿ ಗ್ರಾಮೀಣ ಬಡತನ ಶೇ.4ರಷ್ಟು ಏರಿಕೆ ಕಂಡಿದ್ದರೆ, 2017-18ರಲ್ಲಿ ಗ್ರಾಮೀಣ ಬಡತನ ಶೇ.30ರಷ್ಟು ಏರಿಕೆ ಕಂಡಿದೆ. ಇದೇ ಅವಧಿಯಲ್ಲಿ ನಗರ ಬಡತನ ಶೇ.5ರಷ್ಟು ಮತ್ತು ಶೇ.9ರಷ್ಟು ಇಳಿಕೆ ಕಂಡಿದೆ. ಒಟ್ಟಾರೆ ಲೆಕ್ಕಾಚಾರದ ಪ್ರಕಾರ 2017-18ರ ಅವಧಿಯಲ್ಲಿ ಬಡತನ ಶೇ.23ರಷ್ಟು ಇದೆ ಎಂದು ಹೇಳಲಾಗಿದೆ. ಅಲ್ಲದೇ ಸದ್ಯದ ಮಾಹಿತಿ ಪ್ರಕಾರ ದೇಶದಲ್ಲಿ 3 ಕೋಟಿ ಮಂದಿ ಬಡತನ ರೇಖೆಗಿಂತ ಕೆಳಗಿನವರು ಎಂದು ಹೇಳಲಾಗಿದೆ.

ಇನ್ನು ಅತಿ ಹೆಚ್ಚು ಬಡತನ ದೊಡ್ಡ ರಾಜ್ಯಗಳಾದ ಜಾರ್ಖಂಡ್‌, ಬಿಹಾರ, ಒಡಿಶಾದಲ್ಲೇ ಅತಿ ಹೆಚ್ಚಿದೆ. ಬಿಹಾರದಲ್ಲಿ 2011-12ರಲ್ಲಿ ಗ್ರಾಮೀಣ ಬಡತನ ಶೇ.17ರಷ್ಟು ಇದ್ದರೆ, 2017-18ರಲ್ಲಿ ಶೇ.50.47ರಷ್ಟಕ್ಕೇರಿದೆ. ಜಾರ್ಖಂಡ್‌ನ‌ಲ್ಲಿ ಶೇ.8.6ರಷ್ಟು ಏರಿಕೆಯಾಗಿದ್ದರೆ, ಒಡಿಶಾದಲ್ಲಿ ಶೇ.8.1ರಷ್ಟು ಏರಿಕೆಯಾಗಿದೆ. ಜಾರ್ಖಂಡ್‌ ಮತ್ತು ಒಡಿಶಾದಲ್ಲಿ ಶೇ.40ರಷ್ಟಕ್ಕಿಂತಲೂ ಹೆಚ್ಚು ಮಂದಿ ಬಡತನ ರೇಖೆಗಿಂತ ಕೆಳಗಿನವರು ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.