ಪಾಕ್‌, ಚೀನ ಅಣು ಬಾಂಬ್‌ ಸಂಖ್ಯೆ ಹೆಚ್ಚಳ; ಯಥಾಸ್ಥಿತಿ ಕಾಯ್ದುಕೊಂಡ ಭಾರತ


Team Udayavani, Jun 17, 2019, 4:06 PM IST

India-Nuclear-weapons-730

ಸ್ಟಾಕ್‌ಹೋಮ್‌ : ಪಾಕಿಸ್ಥಾನ ಮತ್ತು ಚೀನ ಕಳೆದೊಂದು ವರ್ಷದಲ್ಲಿ ತಮ್ಮ ಅಣ್ವಸ್ತ್ರಗಳನ್ನು ಸಂಖ್ಯೆಯನ್ನು ಹೆಚ್ಚಿಸಿಕೊಂಡಿವೆ. ಆದರೆ ಭಾರತ ಮಾತ್ರ ತನ್ನ ಅಣ್ವಸ್ತ್ರಗಳ ಸಂಖ್ಯೆಯನ್ನು ಯಥಾವತ್‌ ಉಳಿಸಿಕೊಂಡಿದೆ.

ಸ್ಟಾಕ್‌ಹೋಮ್‌ ಇಂಟರ್‌ನ್ಯಾಶನನಲ್‌ ಪೀಸ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ (ಸಿಪ್ರಿ) ಇಂದು ಸೋಮವಾರ ಬಿಡುಗಡೆ ಮಾಡಿರುವ 2019ರ ಇಯರ್‌ ಬುಕ್‌ ನಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದೆ.

ಪಾಕಿಸ್ಥಾನದ ಬಳಿ ಈಗ 150 ರಿಂದ 160 ಅಣ್ವಸ್ತ್ರಗಳಿವೆ. ಚೀನದ ಬಳಿ 290 ಅಣ್ವಸ್ತ್ರಗಳಿವೆ. ಭಾರತದ ಬಳಿ 130 ರಿಂದ 140 ಅಣು ಬಾಂಬ್‌ ಗಳಿವೆ ಎಂದು ಇಯರ್‌ ಬುಕ್‌ ತಿಳಿಸಿದೆ.

2019ರ ಆರಂಭದಲ್ಲಿ ಚೀನದ ಬಳಿ 280 ಅಣು ಬಾಂಬ್‌ ಗಳಿದ್ದವು. ಅದೀಗ 290ಕ್ಕೇರಿದೆ. ಇದೇ ರೀತಿ ಪಾಕಿಸ್ಥಾನದ ಬಳಿ ಇದ್ದ 140 ರಿಂದ 150ರ ಆಣು ಬಾಂಬ್‌ ಸಂಖ್ಯೆ ಈಗ 150 ರಿಂದ 160 ಕ್ಕೇರಿದೆ.

ಇಸ್ರೇಲ್‌ ಬಳಿ 80ರಿಂದ 90ರಷ್ಟು ಅಣು ಬಾಂಬ್‌ ಗಳು ಇವೆ; ಉತ್ತರ ಕೊರಿಯ ತನ್ನ ಬಳಿ ಇದ್ದ 20 ಅಣು ಬಾಂಬ್‌ ಗಳನ್ನು ಇದೀಗ 30ಕ್ಕೆ ಏರಿಸಿಕೊಂಡಿದೆ.

2018ರ ಆರಂಭದಲ್ಲಿ ಭಾರತದ ಬಳಿ 130 ರಿಂದ 140 ಅಣು ಬಾಂಬ್‌ಗಳಿದ್ದವು. ಈಗಲೂ ಭಾರತದ ಬಳಿ ಅಷ್ಟೇ ಅಣು ಬಾಂಬ್‌ಗಳಿವೆ.

ಒಟ್ಟಾರೆಯಾಗಿ ಅಮೆರಿಕ, ರಶ್ಯ, ಪಾಕಿಸ್ಥಾನ, ಇಸ್ರೇಲ್‌ ಮತ್ತು ಉತ್ತರ ಕೊರಿಯ ಬಳಿ ಇರುವ ಒಟ್ಟು ಅಣು ಬಾಂಬ್‌ ಗಳ ಸಂಖ್ಯೆ ಅಂದಾಜು 13,865. ಇದು 2018ರ ಆರಂಭದಲ್ಲಿದ ಸಂಖ್ಯೆಗಿಂತ 600 ಕಡಿಮೆ ಎಂದು ಸಿಪ್ರಿ ಹೇಳಿದೆ.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.