ಪುಣ್ಯಸ್ನಾನಕ್ಕೆ ನೂಕುನುಗ್ಗಾಟ: 6 ಸಾವು
Team Udayavani, Jan 16, 2017, 3:45 AM IST
ಕೊಚುಬೆರಿಯಾ (ಪ.ಬಂಗಾಳ): ಇಲ್ಲಿನ ಗಂಗಾ ಸಾಗರದಲ್ಲಿ ಮಕರ ಸಂಕ್ರಾಂತಿ ಪುಣ್ಯಸ್ನಾನದ ವೇಳೆ ನೂಕುನುಗ್ಗಾಟ ಸಂಭವಿಸಿ, 6 ಮೃತಪಟ್ಟಿದ್ದಾರೆ. ಎಲ್ಲ ಮೃತರು ಮಹಿಳೆಯರು.
ಪ್ರತಿಸಲದ ಸಂಕ್ರಾಂತಿಯಲ್ಲಿ ಇಲ್ಲಿನ ಬೂರಿಗಂಗಾ ನದಿಯಲ್ಲಿ ಎರಡು ದಿನ ಪುಣ್ಯ ಸ್ನಾನ ನಡೆಯುತ್ತದೆ. ಈ ವರ್ಷ
16 ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಂಡಿದ್ದರು. ಸಂಜೆ 6 ಗಂಟೆಯ ವೇಳೆಗೆ ಭಕ್ತರ ಪ್ರವಾಹ ಅಧಿಕಗೊಂಡಿದ್ದರಿಂದ, ಕೋಲ್ಕ¤ಗೆ ಮರಳುವ ಅವಸರದಲ್ಲಿ, ಆರು ಮಂದಿ ನೀರುಪಾಲಾಗಿ ಈ ದುರ್ಘಟನೆ ಸಂಭವಿಸಿದೆ.
ಅವಘಡಕ್ಕೀಡಾದ ಹಲವರನ್ನು ಪತ್ತೆಹಚ್ಚಲು ನೌಕಾದಳದ ಸಿಬ್ಬಂದಿಯ ಶೋಧಾ ಕಾರ್ಯ ಭರದಿಂದ ಸಾಗಿದೆ. ಸಾವಿನ ಸಂಖ್ಯೆ ಏರುವ ಭೀತಿಯೂ ಇದೆ. ಈ ನಡುವೆ, ಘಟನೆ ಬಗ್ಗೆ ಪ್ರಧಾನಿ ಮೋದಿ ಆಘಾತ ವ್ಯಕ್ತಪಡಿ ಸಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಪ್ರಕಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು