ಮಹಾರಾಷ್ಟ್ರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಒಂದಾದ ಪವಾರ್ ಕುಟುಂಬ
Team Udayavani, Nov 27, 2019, 9:05 AM IST
ಮುಂಬೈ: ಚುನಾಯಿತರಾಗಿ ಸುಮಾರು ಒಂದು ತಿಂಗಳ ನಂತರ ಕಡೆಗೂ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಾಸಕರ ಪ್ರಮಾಣ ವಚನ ಕಾರ್ಯಕ್ರಮ ನಡೆದಿದೆ.
ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಬೆಳಿಗ್ಗೆ 8 ಗಂಟೆಗೆ ವಿಧಾನಸಭೆಯ ವಿಶೇಷ ಅಧಿವೇಶನ ಕರೆದಿದ್ದರು.
ಹಂಗಾಮಿ ಸ್ಪೀಕರ್ ಆಗಿ ಆಯ್ಕೆಯಾದ ಕಾಳಿದಾಸ್ ಕೊಲಂಬ್ಕರ್ ನೂತನ ಶಾಸಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಇಂದು ವಿಧಾನಸಭೆಗೆ ಆಗಮಿಸಿದ ಅಜಿತ್ ಪವಾರ್ ಅವರನ್ನು ಬಿಗಿದಪ್ಪಿ ಸ್ವಾಗತಿಸಿದ ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೆ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದರು.
Mumbai: NCP leaders Ajit Pawar & Supriya Sule arrive at the assembly, ahead of the first session of the new assembly today. Oath will be administered to the MLAs in the assembly today. #Maharashtra pic.twitter.com/lyGtcCunif
— ANI (@ANI) November 27, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು