ಒಬಿಸಿ ಕೋಟಾ: ಆಯೋಗಕ್ಕೆ ರಾಷ್ಟ್ರಪತಿ ಅಂಕಿತ
Team Udayavani, Oct 4, 2017, 9:24 AM IST
ಹೊಸದಿಲ್ಲಿ: ಹಿಂದುಳಿದ ವರ್ಗಗಳ ಉಪಪಂಗಡಗಳೂ ಮೀಸಲಾತಿಯ ಲಾಭ ಪಡೆದುಕೊಳ್ಳಬೇಕೆನ್ನುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಆಯೋಗ ರಚನೆ ಪ್ರಸ್ತಾವಕ್ಕೆ ರಾಷ್ಟ್ರಪತಿ ಕೋವಿಂದ್ ಸಹಿ ಮಾಡಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲದೆ ಬಿಜೆಪಿ ಆಡಳಿತ ವಿರುವ ಸರಕಾರಗಳಲ್ಲಿ ಆಯೋಗ ಅಧ್ಯಯನ ನಡೆಸಿ ಪಟ್ಟಿ ಸಿದ್ಧಪಡಿಸಲಿದೆ.
ದಿಲ್ಲಿ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಜಿ. ರೋಹಿಣಿ ಅವರು ಆಯೋಗದ ಮುಖ್ಯಸ್ಥೆ. ಒಬಿಸಿ ವ್ಯಾಪ್ತಿಯ ಲ್ಲಿನ ಉಪಪಂಗಡಗಳನ್ನು ಗುರುತಿಸಿ ಅವ ರಿಗೂ ಮೀಸಲಾತಿ ಲಾಭ ದೊರಕುವಂತೆ ಮಾಡುವುದು ಆಯೋಗ ರಚನೆ ಹಿಂದಿನ ಉದ್ದೇಶ. ವೈಜ್ಞಾ ನಿಕ ಆಧಾರದ ಮೇಲೆ ಉಪಪಂಗಡಗಳನ್ನು ಗುರುತಿಸುವುದು ಆಯೋಗದ ಮುಂದಿನ ಸವಾಲಾಗಿದ್ದು, 12 ವಾರಗಳ ಅವಧಿಯಲ್ಲಿ ಈ ಪಟ್ಟಿಯನ್ನು ಸರಕಾರಕ್ಕೆ ಒಪ್ಪಿಸಬೇಕಿದೆ.
ಸದ್ಯ ಒಬಿಸಿ ಮೀಸಲಾತಿ ಲಾಭಗಳನ್ನು ಯಾದವರೇ ಹೆಚ್ಚು ಪಡೆದುಕೊಳ್ಳುತ್ತಿರುವ ಪರಿಸ್ಥಿತಿ ಇದ್ದು, ಇದರಿಂದ ನಾವು ವಂಚನೆಗೆ ಒಳಗಾಗುತ್ತಿದ್ದೇವೆ ಎಂದು ಉಪಪಂಗಡಗಳಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ