ಸೇತುವೆಯ ಮೇಲಿಂದ ನದಿಗೆ ಉರುಳಿದ ಬಸ್: 9 ಸಾವು, 41 ಜನರ ಸ್ಥಿತಿ ಚಿಂತಾಜನಕ
Team Udayavani, Jan 29, 2020, 8:55 AM IST
ಒಡಿಶಾ: ಪ್ರಯಾಣಿಕರಿಂದ ತುಂಬಿದ್ದ ಖಾಸಗಿ ಬಸ್ಸೊಂದು ಸೇತುವೆಯ ಮೇಲಿಂದ ನದಿಗೆ ಉರುಳಿದ ಪರಿಣಾಮ 9 ಜನರು ದಾರುಣವಾಗಿ ಮೃತಪಟ್ಟು 41 ಜನರು ಗಂಭೀರ ಗಾಯಗೊಂಡ ಘಟನೆ ಗಂಜಂ ಜಿಲ್ಲೆಯ ತಪ್ತಪಾನಿ ಘಾಟಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಈ ದುರ್ಘಟನೆ ಇಂದು ಮುಂಜಾನೆ 3 ಗಂಟೆಯ ವೇಳೆಗೆ ನಡೆದಿದ್ದು ಖಾಸಗಿ ಬಸ್ ಟಿಕ್ರಿ ನಗರದಿಂದ ಬೆರಾಂಪುರ್ ಕಡೆಗೆ ಪ್ರಯಾಣಿಸುತ್ತಿತ್ತು.
ಮುಂಜಾನೆಯ ವೇಳೆ ಬಸ್ ಚಾಲಕ ಬ್ರೇಕ್ ಫೇಲ್ ಆಗಿದೆಯೆಂದು ಕಿರುಚಿಕೊಂಡ. ಅದಾಗಿ ಸ್ವಲ್ಪ ಸಮಯದಲ್ಲೆ ಬಸ್ ನದಿಯೊಳಗೆ ಉರುಳಿ ಬಿದ್ದಿದ್ದೆ ಎಂದು ಗಾಯಗೊಂಡ ಪ್ರಯಾಣಿಕರೊಬ್ಬರು ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ . ಹಲವರ ಸ್ಥಿತಿ ಚಿಂತಾಜನಕವಾಗಿದ್ದು ದಿಗಾಪಹಂಡಿ ಮತ್ತು ಬೆರಾಂಪುರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್