ಸ್ವಾತಂತ್ರ್ಯ ಭಾಷಣ ಮಾಡುವಾಗ ಅಸ್ವಸ್ಥರಾದ ಒಡಿಶಾ ಸಿಎಂ, ಚೇತರಿಕೆ
Team Udayavani, Aug 15, 2017, 12:15 PM IST
ಭುವನೇಶ್ವರ : ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಂದು ಬೆಳಗ್ಗೆ ಸ್ವಾತಂತ್ರ್ಯದಿನದ ಭಾಷಣ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆಯೇ ಅಸ್ವಸ್ಥರಾದರು.
ಆದರೆ ಸಿಎಂ ಬಹುಬೇಗನೆ ಚೇತರಿಸಿಕೊಂಡರು ಎಂದು ಅವರೊಂದಿಗಿದ್ದ ಅಧಿಕಾರಿಗಳು ಹೇಳಿದರು.
ವಾತಾವರಣದಲ್ಲಿನ ಶುಷ್ಕತೆಯಿಂದಾಗಿ ಮುಖ್ಯಮಂತ್ರಿಗಳು ಅಸ್ವಸ್ಥರಾದರು. ಆದರೆ ಅನಂತರ ಸುಧಾರಿಸಿದರು. ಈಗ ಅವರ ದೇಹಸ್ಥಿತಿ ಸಂಪೂರ್ಣವಾಗಿ ಚೆನ್ನಾಗಿದೆ. ಪ್ರಕೃತ ಅವರು ತಮ್ಮ ನಿವಾಸದಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯದ ಅಧಿಕಾರಿ ತಿಳಿಸಿದ್ದಾರೆ.
ಕಾರ್ಯಕ್ರಮ ಮುಗಿಸಿ ಮನೆಗೆ ಮರಳುವಾಗ ಮುಖ್ಯಮಂತ್ರಿಗಳು ಕ್ಯಾಪಿಟಲ್ ಹಾಸ್ಪಿಟಲ್ ಗೆ ಹೋದರು; ಅಲ್ಲಿ ವೈದ್ಯರು ಅವರನ್ನು ಪರೀಕ್ಷಿಸಿದರು. ಸಿಎಂ ಆರೋಗ್ಯ ಚೆನ್ನಾಗಿದೆ ಎಂದವರು ಹೇಳಿದರು ಎಂಬುದಾಗಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ