ಒಡಿಶಾದ ಬಾಲಸೋರ್ನಲ್ಲಿ ನೋಟು ಕಾಗದದ ತಯಾರಿಕಾ ಕಾರ್ಖಾನೆ ಸ್ಥಾಪನೆ: ಸಿಎಂ ನವೀನ್ ಪಟ್ನಾಯಕ್
Team Udayavani, Jul 13, 2022, 7:57 PM IST
ಭುವನೇಶ್ವರ: ಒಡಿಶಾದ ಬಾಲಸೋರ್ನಲ್ಲಿ ಬ್ಯಾಂಕ್ ನೋಟುಗಳನ್ನು ಮುದ್ರಣ ಮಾಡುವ ಕಾಗದದ ತಯಾರಿಕಾ ಕಾರ್ಖಾನೆಯನ್ನು ಸ್ಥಾಪಿಸಲಾಗುತ್ತದೆ.
2,500 ಕೋಟಿ ರೂ. ಮೌಲ್ಯದ ಘಟಕವನ್ನು ಬ್ಯಾಂಕ್ ನೋಟ್ ಪೇಪರ್ ಇಂಡಿಯಾ ಪ್ರೈ.ಲಿ. ಸ್ಥಾಪಿಸಲಿದೆ ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದ್ದಾರೆ.
ಬ್ಯಾಂಕ್ ನೋಟ್ ಪೇಪರ್ ಇಂಡಿಯಾ ಪ್ರೈ.ಲಿ.ಯ ವ್ಯವಸ್ಥಾಪಕ ನಿರ್ದೇಶಕಿ ತೃಪ್ತಿ ಪಾತ್ರಾ ಘೋಷ್ ಅವರು ಬುಧವಾರ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಹೊಸ ಘಟಕಕ್ಕೆ ಎಲ್ಲ ರೀತಿಯ ನೆರವು ನೀಡಲಾಗುತ್ತದೆ ಎಂಬ ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ