ಒಡಿಶಾ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಸಾವು, 20 ಮಂದಿಗೆ ಗಾಯ
Team Udayavani, Oct 19, 2017, 10:51 AM IST
ಭುವನೇಶ್ವರ : ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿನ ಪಟಾಕಿ ತಯಾರಿಸುವ ಕಾರ್ಖಾನೆಯಲ್ಲಿ ಉಂಟಾದ ಭೀಕರ ಸ್ಫೋಟಕೆ ಕನಿಷ್ಠ ಎಂಟು ಮಂದಿ ಬಲಿಯಾಗಿ ಇತರ 20 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಬಾಲಸೋರ್ ಪಟಾಕಿ ಕಾರ್ಖಾನೆಯಲ್ಲಿನ ಈ ದುರಂತಕ್ಕೆ ಕಾರಣವಾದ ಸ್ಫೋಟವು ಯಾವುದರಿಂದಾಗಿ ಸಂಭವಿಸಿತೆಂದು ತಿಳಿದು ಬಂದಿಲ್ಲ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನಿನ್ನೆ ಬುಧವಾರ ರೂರ್ಕೆಲ ಮಾರುಕಟ್ಟೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಓರ್ವ ಮೃತಪಟ್ಟು ಇತರ ಮೂವರು ಗಾಯಗೊಂಡಿದ್ದರು.
ದೀಪಾವಳಿ ಹಬ್ಬ ಸಾಗುತ್ತಿರುವಂತೆಯೇ ದೇಶದ ವಿವಿಧೆಡೆಗಳಿಂದ ಒಂದೊಂದಾಗಿ ಬೆಂಕಿ ಆಕಸ್ಮಿಕ ದುರಂತಗಳು ವರದಿಯಾಗುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ