‘ಹಸಿರು’ ವರದಕ್ಷಿಣೆ
Team Udayavani, Jun 25, 2018, 8:55 AM IST
ಭುವನೇಶ್ವರ: ದೇಶದಲ್ಲಿ ಇಂದಿಗೂ ವರದಕ್ಷಿಣೆಯ ಪಿಡುಗು ಹಲವರ ಬದುಕನ್ನು ನಾಶಗೊಳಿಸುತ್ತಿರುವ ನಡುವೆಯೇ, ಒಡಿಶಾದ ಶಾಲಾ ಶಿಕ್ಷಕರೊಬ್ಬರು ಎಲ್ಲರಿಗೂ ಮಾದರಿಯಾಗಿದ್ದಾರೆ. ಇವರು ತಾವು ಮದುವೆಯಾಗಲಿರುವ ವಧುವಿನ ಅಪ್ಪನಲ್ಲಿ ಹಸಿರು ವರದಕ್ಷಿಣೆಯ ಬೇಡಿಕೆ ಇಟ್ಟಿದ್ದಾರೆ. ಇದೇನೆಂದು ಯೋಚಿಸುತ್ತಿದ್ದೀರಾ? ವರ ಸರೋಜ್ ಕಾಂತ ಬಿಸ್ವಾಲ್ ಅವರು ತಮಗೆ 1001 ಹಣ್ಣಿನ ಗಿಡಗಳನ್ನು ನೀಡುವಂತೆ ಹೆಣ್ಣಿನ ತಂದೆಗೆ ಕೋರಿಕೊಂಡಿದ್ದಾರೆ. ನಾನು ವರದಕ್ಷಿಣೆ ಪಡೆಯುವುದಿಲ್ಲ ಎಂದು ನಿರ್ಧರಿಸಿದ್ದೆ. ಆದರೆ, ಹೆಣ್ಣಿನ ಅಪ್ಪ ಒತ್ತಾಯ ಮಾಡಿದಾಗ, ಗಿಡಗಳನ್ನೇ ನೀಡುವಂತೆ ಕೋರಿಕೊಂಡೆ ಎಂದಿದ್ದಾರೆ ಬಿಸ್ವಾಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ