ಇಬ್ಬರು ಮಕ್ಕಳನ್ನು ಬುಟ್ಟಿಯಲ್ಲಿ ಹೊತ್ತುಕೊಂಡು 120 ಕಿ.ಮೀ ನಡೆದ ದಿನಗೂಲಿ ಕಾರ್ಮಿಕ


Team Udayavani, May 17, 2020, 11:00 AM IST

budakattu

ಒಡಿಶಾ: ದಿನಕೂಲಿ ಕಾರ್ಮಿಕನೋರ್ವ  ತನ್ನಿಬ್ಬರು ಮಕ್ಕಳನ್ನು ಬುಟ್ಟಿಯಲ್ಲಿ  ಕುಳ್ಳಿರಿಸಿ ಹೆಗಲ ಮೇಲೆ 120 ಕಿ. ಮೀ ಹೊತ್ತುಕೊಂಡು ಬಂದ ಘಟನೆ ಮಯೂರ್ ಬಂಜ್ ಜಿಲ್ಲೆಯಲ್ಲಿ ನಡೆದಿದೆ.

ಒಡಿಶಾದ ಮಯೂರ್ ಬಂಜ್ ನಲ್ಲಿ ವಾಸವಿರುವ  ರೂಪಾಯ ತುಡು ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ವ್ಯಕ್ತಿ  ತನ್ನ ಕುಟುಂಬದೊಂದಿಗೆ 160 ಕಿಲೋಮೀಟರ್ ದೂರದಲ್ಲಿರುವ ಇಟ್ಟಿಗೆ ಫ್ಯಾಕ್ಟರಿಯಲ್ಲಿ  ಕೆಲಸ ಮಾಡಲು ಜೈಪುರದ ಪನಿಕೋಯಿಲಿ ಎಂಬ ಗ್ರಾಮಕ್ಕೆ  5 ತಿಂಗಳ ಹಿಂದೆ ತೆರಳಿದ್ದ. ಆದರೇ ಲಾಕ್ ಡೌನ್ ಜಾರಿಯಾದ ನಂತರ ಇಟ್ಟಿಗೆ ಕಾರ್ಖಾನೆಯ ಮಾಲಿಕರು ಕೆಲಸ ನಿಲ್ಲಿಸಿದ್ದು ಮಾತ್ರವಲ್ಲದೆ ಬಾಕಿ ಹಣವನ್ನು ಕೊಡಲು ನಿರಾಕರಿಸಿದರು.

ಹಣವೂ ಇಲ್ಲದೆ, ಒಪ್ಪತ್ತಿನ ಊಟಕ್ಕೂ ಪರದಾಡಿದ ತುಡು ಕುಟುಂಬ ಲಾಕ್‌ಡೌನ್ ಕಾರಣದಿಂದ ತಮ್ಮ  ಮನೆಗೂ ಹಿಂದಿರುಗಲಾಗಿರಲಿಲ್ಲ. ಬೇರೆ ದಾರಿ ಕಾಣದ ಈ ಕುಟುಂಬ  ನಡೆದುಕೊಂಡೇ ಮನೆಗೆ ತೆರಳಲು ನಿರ್ಧರಿಸಿದರು.  ಆದರೇ ತುಡುವಿಗೆ 6 ವರ್ಷದ ಮಗಳು ಹಾಗೂ 4 ವರ್ಷದ ಮತ್ತು ಒಂದೂವರೆ ವರ್ಷದ ಇಬ್ಬರು ಗಂಡು ಮಕ್ಕಳಿದ್ದರಿಂದ ಅವರನ್ನು ಕರೆದುಕೊಂಡು ಹೋಗುವುದು  ಹೇಗೆ ಎಂಬ ಪ್ರೆಶ್ನೆ ಉದ್ಭವಿಸಿತು.

ನಂತರದಲ್ಲಿ ತುಡು ಬಿದಿರಿನಿಂದ ಎರಡು ಜೋಲಿಗಳನ್ನು ಸಿದ್ದಪಡಿಸಿ ಅದರಲ್ಲಿ ತನ್ನ ಇಬ್ಬರು ಗಂಡು ಮಕ್ಕಳನ್ನು ಕುಳ್ಳಿರಿಸಿ  ಹೆಗಲ ಮೇಲಿಟ್ಟುಕೊಂಡು ಸುಮಾರು 120 ಕಿಲೋಮೀಟರ್‌ಗಳಷ್ಟು ದೂರದಲ್ಲಿರುವ  ತನ್ನ ಗ್ರಾಮಕ್ಕೆ ನಡೆದುಕೊಂಡು ಬಂದಿದ್ದಾನೆ.

ನನ್ನ ಬಳಿ ಹಣವಿಲ್ಲದ್ದರಿಂದ ನಡೆದುಕೊಂಡೆ ಗ್ರಾಮಕ್ಕೆ ವಾಪಪಾಸಾಗಲು ಮಂದಾದೆವು. ಆ ಮೂಲಕ 7 ದಿನ ನಿರಂತರವಾಗಿ ಕ್ರಮಿಸಿ ಗ್ರಾಮವನ್ನು ತಲುಪಿದೆವು.  ಕೆಲವೊಮ್ಮೆ ಮಕ್ಕಳನ್ನು ಬುಟ್ಟಿ ಮೇಲೆ ಹೊತ್ತುಕೊಂಡು ಸಾಗಲು ಕಷ್ಟವಾಗುತ್ತಿದ್ದವು. ಆದರೆ ನನಗೆ ಬೇರೆ ದಾರಿಯೇ  ಇರಲಿಲ್ಲ ಎಂದು ತುಡು ಪ್ರತಿಕ್ರಿಯಿಸಿದ್ದಾನೆ.

ಇದೀಗ ತುಡು ಮತ್ತು ಆತನ ಕುಟುಂಬ ಕ್ವಾರಂಟೈನ್ ಕೇಂದ್ರಕ್ಕೆ ತೆರಳಿದ್ದಾರೆ. ಇಲ್ಲಿ ಇವರಿಗೆ ಸಮರ್ಪಕ ಅಹಾರ ವ್ಯವಸ್ಥೆ ಮಾಡಲಾಗುತ್ತಿದೆ ಎಂದು  ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.