ಸಾವಿಗೆ ಕಾರಣನಾದರೂ ಯುವಕನಿಗೆ ಜೈಲು ಶಿಕ್ಷೆ ಇಲ್ಲ
Team Udayavani, Jan 10, 2020, 12:41 AM IST
ಹೊಸದಿಲ್ಲಿ: 2016ರಲ್ಲಿ ಮರ್ಸಿಡಿಸ್ ಹತ್ತಿಸಿ ಒಬ್ಬ ವ್ಯಕ್ತಿಯ ಹತ್ಯೆಗೆ ಕಾರಣನಾದ ಯುವಕನಿಗೆ ಒಂದು ದಿನವೂ ಸೆರೆವಾಸ ವಿಧಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ದೃಢಪಡಿಸಿದೆ.
ಯುವಕ ತನ್ನ ಅಪ್ಪನ ಕಾರನ್ನು ಚಲಾಯಿಸಿ ಅಪಘಾತ ಎಸಗಿದ್ದ. ಆಗ ಆತನಿಗೆ 18 ವರ್ಷ ತುಂಬಲು 4 ದಿನವಷ್ಟೇ ಬಾಕಿ ಇತ್ತು. ಆತನಿಗೆ 18 ವರ್ಷ ತುಂಬಿರದ ಕಾರಣ, ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಅಪರಾಧದ ಮೇರೆಗೆ ಆತನಿಂದ ಮೂರು ಬಾರಿ ದಂಡ ಕಟ್ಟಿಸಿಕೊಳ್ಳಲಾಗಿದೆ ಎಂದು ಕೋರ್ಟ್ ಹೇಳಿದೆ. ಈ ಮೊಕದ್ದಮೆ ಬಾಲಾಪರಾಧ ಕಾಯ್ದೆ ಅಡಿ ಅಮಾನುಷ ಅಪರಾಧ ಎಂದು ಕರೆಸಿಕೊಳ್ಳುವುದಿಲ್ಲ ಎಂದೂ ನ್ಯಾ. ದೀಪಕ್ ಗುಪ್ತಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್
ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್ಗೆ ಅಮೆರಿಕ ಸಲಹೆ
MUST WATCH
ಹೊಸ ಸೇರ್ಪಡೆ
Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ