ಸೌದಿ ಬಿಕ್ಕಟ್ಟಿನಿಂದ ಸಮಸ್ಯೆ ಇಲ್ಲ: ದಾಸ್
Team Udayavani, Sep 20, 2019, 5:30 AM IST
ಮುಂಬಯಿ/ಲಂಡನ್: ಸೌದಿ ಅರೇಬಿಯಾದ ಬೆಳವಣಿಗೆಗಳಿಂದಾಗಿ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ದರ ಏರಿಕೆ ಯಾಗು ತ್ತಿರುವುದು ದೇಶದ ಹಣದುಬ್ಬರದ ಮೇಲೆ ಪರಿಣಾಮ ಬೀರದು ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
ಹಣದುಬ್ಬರ ಏರಿಕೆಯಾಗುವ ಆತಂಕದ ನಡುವೆ ಅವರು ಈ ಭರವಸೆ ನೀಡಿದ್ದಾರೆ. ಈ ಮಧ್ಯೆ, ಸೌದಿ ಅರೇಬಿಯಾದ ಅರಾಮೊ ತೈಲ ಸಂಸ್ಕರಣ ಘಟಕದ ಮೇಲಿನ ದಾಳಿಯಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದರ ಏರಿಕೆಯ ಆತಂಕ ಮುಂದುವರಿದಿದೆ. ಗುರುವಾರ ಮತ್ತೆ ಕಚ್ಚಾ ತೈಲ ದರದಲ್ಲಿ ಏರಿಕೆಯಾಗಿದ್ದು, ಬ್ರೆಂಟ್ ತೈಲದ ದರ ಶೇ.2ರಷ್ಟು ಹೆಚ್ಚಳವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!