ಹಳೆಯ ಪಿಂಚಣಿ ವ್ಯವಸ್ಥೆ ಮರು ಜಾರಿ ಅಪಾಯ: ಆರ್ಬಿಐ
Team Udayavani, Jan 19, 2023, 5:45 AM IST
ಹೊಸದಿಲ್ಲಿ: ಹಲವು ರಾಜ್ಯಗಳು ಹಳೆಯ ಪಿಂಚಣಿ ವ್ಯವಸ್ಥೆ (ಒಪಿಎಸ್)ಯನ್ನು ಮರುಜಾರಿಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ಕ್ರಮಗಳು ಅಪಾಯಕಾರಿಯಾಗಿದ್ದು, ಇಂಥ ನಿರ್ಧಾರಗಳು ಆರ್ಥಿಕತೆಯನ್ನೇ ಬುಡಮೇಲು ಮಾಡಬಹುದೆಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎಚ್ಚರಿಸಿದೆ.
“ಸ್ಟೇಟ್ ಫೈನಾನ್ಸ್: ಎ ಸ್ಟಡಿ ಆಫ್ ಬಜೆಟ್ ಆಫ್ 2022-23′ ಎಂಬ ಶೀರ್ಷಿಕೆಯ ಅಧ್ಯಯನ ವರದಿಯಲ್ಲಿ ಆರ್ಬಿಐ ಈ ವಿಚಾರವನ್ನು ಗಮನಿಸಿದೆ.
ಇತ್ತೀಚೆಗಷ್ಟೇ ರಾಜಸ್ಥಾನ, ಛತ್ತೀಸ್ಗಢ, ಝಾರ್ಖಂಡ್ ಸರಕಾರಗಳು ಕೇಂದ್ರ ಸರಕಾರ ಹಾಗೂ ಪಿಎಫ್ಆರ್ಡಿಎಗೆ ತಮ್ಮ ರಾಜ್ಯದ ನೌಕರರಿಗೆ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮತ್ತೆ ಆರಂಭಿಸುವ ಬಗ್ಗೆ ತಿಳಿಸಿದ್ದವು. ಈ ಹಿನ್ನೆಲೆ ಆರ್ಥಿಕ ತಜ್ಞರು ಹಾಗೂ ಆರ್ಬಿಐ ಈ ಬಗ್ಗೆ ಕಳವಳ ವ್ಯಕ್ತ ಪಡಿಸಿದ್ದು, ಇಂಥ ನಿರ್ಣಯ ರಾಜ್ಯಗಳ ಬೊಕ್ಕಸದ ಮೇಲೆ ತೀವ್ರ ಪರಿಣಾಮ ಬೀರುವುದಲ್ಲದೇ ಆರ್ಥಿಕ ವ್ಯವಸ್ಥೆಯನ್ನೂ ಬುಡಮೇಲು ಮಾಡುತ್ತದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ