ವಿಡಿಯೋ : ಕುರ್ಚಿಯಲ್ಲಿ ಕುಳಿತ್ತಿದ್ದಲ್ಲೇ ಹೃದಯಾಘಾತಗೊಂಡು ಜಿಮ್ ಟ್ರೈನರ್ ಸಾವು
Team Udayavani, Oct 19, 2022, 4:20 PM IST
ಗಾಜಿಯಾಬಾದ್ : ಇತ್ತೀಚಿನ ದಿನಗಳಲ್ಲಿ ಆಘಾತಕಾರಿ ಹೃದಯಾಘಾತದ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಅಂತದ್ದೇ ಪ್ರಕರಣ ಗಾಜಿಯಾಬಾದ್ ನ ಶಹೀದ್ ನಗರದಲ್ಲಿಯೂ ಬೆಳಕಿಗೆ ಬಂದಿದೆ. ಕುರ್ಚಿಯ ಮೇಲೆ ಕುಳಿತು ತನ್ನ ಸಹದ್ಯೋಗಿಗಳೊಂದಿಗೆ ಮಾತನಾಡುತ್ತಿದ್ದ ಜಿಮ್ ಟ್ರೈನರ್ ಹೃದಯಾಘಾತಗೊಂಡು ಸಾವನ್ನಪ್ಪಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆದಿಲ್ ಎಂಬ ಯುವಕನೇ ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ.
ಘಟನೆ ಕಳೆದ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ನಡೆದಿದ್ದು. ಆದಿಲ್ ಫಿಟ್ನೆಸ್ ಫ್ರೀಕ್ ಆಗಿದ್ದರು ಎನ್ನುತ್ತಾರೆ ಅವರ ಸ್ನೇಹಿತರು. ಪ್ರತಿದಿನ ಜಿಮ್ಗೆ ಹೋಗುತ್ತಿದ್ದರು ಆದರೆ ಹೃದಯಾಘಾತದಿಂದ ಸಾವನ್ನಪ್ಪಿರುವುದನ್ನು ನಂಬಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
एक और मौत LIVE-
कल ग़ाज़ियाबाद में 35 साल का एक जिम ट्रेनर सामान्य दिनों की तरह अपनी कुर्सी पर बैठा और वहीं हार्ट अटैक से उसकी मौत हो गई। सेकंड में मौत pic.twitter.com/7TX5di258X— Narendra nath mishra (@iamnarendranath) October 19, 2022
ಆದಿಲ್ ಕೆಲವು ದಿನಗಳ ಹಿನ್ನೆಯಷ್ಟೇ ಸ್ವಂತ ಜಿಮ್ ನಡೆಸುತಿದ್ದರು ಎಂದು ಆತನ ಸ್ನೇಹಿತರು ಹೇಳಿದ್ದಾರೆ, ಹೃದಯಾಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ತನ್ನ ಸಹದ್ಯೋಗಿಗಳೊಂದಿಗೆ ಜಿಮ್ ನಲ್ಲಿ ಮಾತನಾಡುತ್ತಿರುವ ವೇಳೆ ಏಕಾಏಕಿ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ ಕೊಡಲೇ ಅಲ್ಲಿದ್ದ ಸಹದ್ಯೋಗಿಗಳು ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಅಷ್ಟೋತ್ತಿಗಾಗಲೇ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ದೃಢಪಡಿಸಿದ್ದಾರೆ.
ಮೃತ ಆದಿಲ್ ಹೆಂಡತಿ ಮತ್ತು ನಾಲ್ಕು ಮಕ್ಕಳನ್ನು ಅಗಲಿದ್ದಾರೆ.
ಇದನ್ನೂ ಓದಿ : ನಿರಂತರವಾಗಿ ಗುಣಮಟ್ಟದ ವಿದ್ಯುತ್ ನೀಡಲು ಬಿಜೆಪಿ ಸರ್ಕಾರ ಬದ್ದ; ಸಚಿವ ವಿ. ಸುನೀಲ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?