ಬಿಜೆಪಿಗೆ ಸಲಹೆ; ಗವರ್ನರ್ ವಿವಾದ
Team Udayavani, Apr 29, 2018, 6:00 AM IST
ಸತ್ನಾ: “ಜನರ ಆಶೋತ್ತರಗಳಿಗೆ ಸ್ಪಂದಿಸದೇ, ಹೇಗೆ ತಾನೇ ಮತ ಯಾಚಿಸುತ್ತೀರಿ? ಮತ ಬೇಕೆಂದರೆ ಬಡ ಹಾಗೂ ಅಪೌಷ್ಟಿಕ ಮಕ್ಕಳನ್ನು ದತ್ತು ಪಡೆಯಿರಿ’ ಎಂದು ಕಾರ್ಯಕರ್ತರ ಸಮ್ಮುಖದಲ್ಲೇ ಬಿಜೆಪಿ ಮುಖಂಡರಿಗೆ ಮಧ್ಯಪ್ರದೇಶ ರಾಜ್ಯ ಪಾಲರಾದ ಆನಂದಿಬೆನ್ ಪಟೇಲ್ ಸಲಹೆ ನೀಡಿರುವ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಆನಂದಿಬೆನ್ ಅವರು ಸಾಂವಿಧಾನಿಕ ಹುದ್ದೆಯಲ್ಲಿದ್ದು ಒಂದು ಪಕ್ಷದ ಪರವಾಗಿ ಮಾತನಾಡಿದ್ದು, ಕೂಡಲೇ ಗೌರವಾನ್ವಿತ ಹುದ್ದೆಗೆ ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ಆಗ್ರಹಿಸಿದೆ. ಜತೆಗೆ, ರಾಷ್ಟ್ರಪತಿಗೆ ಈ ಬಗ್ಗೆ ದೂರು ನೀಡುವುದಾಗಿಯೂ ಹೇಳಿದೆ.
ಚಿತ್ರಕೂಟಕ್ಕೆ ಭೇಟಿ ನೀಡಿದ್ದಾಗ ಆನಂದಿಬೆನ್ ಹೀಗೆ ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ