ಫೋನ್ ಕದ್ದಾಲಿಸಲಾಗುತ್ತಿದೆ ಎಂದ ಮಾರ್ಗರೇಟ್ ಆಳ್ವಾ
Team Udayavani, Jul 26, 2022, 8:55 PM IST
ನವದೆಹಲಿ: ತಮ್ಮ ಫೋನ್ ಅನ್ನು ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಉಪರಾಷ್ಟ್ರಪತಿ ಚುನಾವಣೆಯ ಪ್ರತಿಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವಾ ಆರೋಪ ಮಾಡಿದ್ದಾರೆ. ಆದರೆ, ಈ ಆರೋಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.
ಮಾರ್ಗರೇಟ್ ಆಳ್ವಾ ಮಂಗಳವಾರ ಮಾಡಿದ್ದ ಟ್ವೀಟ್ನಲ್ಲಿ ಭಾನುವಾರ ರಾತ್ರಿ ಬಿಜೆಪಿಯ ಕೆಲ ಸ್ನೇಹಿತರಿಗೆ ಕರೆ ಮಾಡಿದ ನಂತರ ಎಂಟಿಎನ್ಎಲ್ ಸಿಮ್ನಿಂದ ಕರೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬರೆದುಕೊಂಡಿದ್ದರು.
ಜತೆಗೆ ಎಂಟಿಎನ್ಎಲ್ನಿಂದ ಬಂದದ್ದು ಎಂದು ಹೇಳಲಾಗಿರುವ ಕೈವೈಸಿ ಕೇಳಿದ ವಿವರದ ಪತ್ರವನ್ನೂ ಅಪ್ಲೋಡ್ ಮಾಡಿದ್ದಾರೆ.
“ನಿಮ್ಮ ಸಿಮ್ನ ಕೆವೈಸಿ ತೆಗೆದುಹಾಕಲಾಗಿದೆ. 24 ಗಂಟೆಗಳೊಳಗೆ ಸಿಮ್ ನಿಷ್ಕ್ರಿಯವಾಗಲಿದೆ’ ಎಂದು ಅದರಲ್ಲಿ ಮುದ್ರಿತವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, “ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ.
ಹೀಗಾಗಿ, ಅವರ ಕರೆ ಕದ್ದಾಲಿಸುವ ಅವಶ್ಯಕತೆ ಇಲ್ಲ. ಅವರು ಯಾರಿಗೆ ಬೇಕಾದರೂ ಕರೆ ಮಾಡಬಹುದು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್