ವಾರದಿಂದ ಅಮೆರಿಕದಲ್ಲಿ ವಲಸಿಗರ ಬಂಧನ ಕಾರ್ಯಾಚರಣೆ


Team Udayavani, Feb 13, 2017, 3:45 AM IST

trump.jpg

ವಾಷಿಂಗ್ಟನ್‌: ಡೊನಾಲ್ಡ್‌ ಟ್ರಂಪ್‌ ಅಮೆರಿಕ ಅಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ಸೂಕ್ತ ದಾಖಲೆಗಳಿಲ್ಲದ ನಿವಾಸಿಗಳನ್ನು ದೇಶದಿಂದ ಹೊರಗಟ್ಟುವ ಬೃಹತ್‌ ಕಾರ್ಯಾಚರಣೆಯನ್ನು ಕೈಗೆತ್ತಿಕೊಳ್ಳಲಾಗಿದೆ. 

ಒಂದು ವಾರದಿಂದ ಶಿಕಾಗೋ, ನ್ಯೂಯಾರ್ಕ್‌, ಕ್ಯಾಲಿಫೋರ್ನಿಯಾ, ಆಸ್ಟಿನ್‌, ಲಾಸ್‌ ಏಂಜಲೀಸ್‌ನಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದ್ದು,  ಪರವಿರೋಧ ಪ್ರತಿಕ್ರಿಯೆಗಳು ಬಂದಿವೆ. ಇನ್ನೊಂದೆಡೆ ಕಾರ್ಯಾಚರಣೆ ನಡೆಸಿರುವ ಐಸಿಇ (ವಲಸೆ ಮತ್ತು ಸುಂಕ ನಿರ್ದೇಶನಾಲಯ) ಇದು ಮಾಮೂಲಿ ಕಾರ್ಯಾಚರಣೆ, ಈ ಬಗ್ಗೆ ಬರುತ್ತಿರುವ ಋಣಾತ್ಮಕ ವರದಿಗಳು ಅಪಾಯಕಾರಿ ಎಂದು ಹೇಳುವ ಮೂಲಕ ಟ್ರಂಪ್‌ರನ್ನು ಸಮರ್ಥಿಸಿಕೊಂಡಿದೆ.

ಟ್ರಂಪ್‌ ಅಧಿಕಾರಕ್ಕೆ ಬಂದ ನಂತರ ಸೂಕ್ತ ದಾಖಲೆಗಳಿಲ್ಲದ ವಲಸಿಗರನ್ನು ಅಮೆರಿಕದಿಂದ ಹೊರಹಾಕುವ ಕಾರ್ಯಾಚರಣೆಗೆ ಸಹಿಹಾಕಿದ್ದರು. ಆರಂಭಿಕ ಹಂತದಲ್ಲಿ ಅಪರಾಧಿಗಳೆಂದು ಘೋಷಿಸಲ್ಪಟ್ಟ ಅಥವಾ ಕ್ರಿಮಿನಲ್‌ ಪ್ರಕರಣದಲ್ಲಿ ಆರೋಪಿಗಳಾಗಿರುವ ಪುರುಷರನ್ನು ಹೊರಹಾಕುವುದಕ್ಕೆ ಆದ್ಯತೆ ಎನ್ನಲಾಗಿತ್ತು. 

ಹಿಂದೆಯೂ ನಡೆದಿತ್ತು: ದಾಖಲೆಗಳಿಲ್ಲದ ವ್ಯಕ್ತಿಗಳನ್ನು ದೇಶದಿಂದ ಹೊರಹಾಕುವ ಪ್ರಕ್ರಿಯೆ ಹಿಂದೆ ಒಬಾಮಾ ಅಧಿಕಾರದಲ್ಲಿದ್ದಾಗಲೂ ನಡೆದಿವೆ. 2015ರಲ್ಲಿ ಭಾರೀ ಕಾರ್ಯಾಚರಣೆ ನಡೆಸಿದ್ದ ಐಸಿಇ ಒಟ್ಟು 2059 ಮಂದಿಯನ್ನು ಬಂಧಿಸಿತ್ತು.

ಅಮೆರಿಕಕ್ಕೆ ಸೆಡ್ಡು?: ಮತ್ತೂಂದು ಬೆಳವಣಿಗೆಯಲ್ಲಿ  ಕೊರಿಯಾ ಕ್ಷಿಪಣಿ ಅತ್ಯಾಧುನಿಕ ಬ್ಯಾಲೆಸ್ಟಿಕ್‌ ಕ್ಷಿಪಣಿ ಪರೀಕ್ಷೆ ನಡೆಸಿದೆ. ಬಾಂಗ್ಯಾನ್‌ ವಾಯುನೆಲೆಯಿಂದ  ಜಪಾನ್‌ ಸಮುದ್ರದೆಡೆಗೆ ಕ್ಷಿಪಣಿ ಪರೀಕ್ಷೆ ನಡೆಸಿದೆ. ಅಮೆರಿಕಕ್ಕೆ ತನ್ನ ಶಕ್ತಿಯನ್ನು ತಿಳಿಸಲು ಉತ್ತರ ಕೊರಿಯಾ ನಡೆಸಿರುವ ಯತ್ನ ಇದೆಂದು ದಕ್ಷಿಣ ಕೊರಿಯಾ ಬಣ್ಣಿಸಿದೆ. ಮತ್ತೂಂದು ಕಡೆ ಅಮೆರಿಕ ಪ್ರವಾಸದಲ್ಲಿರುವ ಜಪಾನ್‌ ಪ್ರಧಾನಿ ಶಿಂಜೋ ಅಬೆ, ತನ್ನ ಕಡೆಗೆ ಗುರಿಯಾಗಿಸಿಕೊಂಡು ಉತ್ತರ ಕೊರಿಯಾ ಮಾಡಿರುವ ಕ್ಷಿಪಣಿ ಉಡಾವಣೆಯನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ. 
 

ಟಾಪ್ ನ್ಯೂಸ್

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

1——dsadsad

UAE ಗೋಲ್ಡನ್‌ ವೀಸಾ : ಅಬುಧಾಬಿ ಮಂದಿರಕ್ಕೆ ರಜನಿಕಾಂತ್‌ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

supreem

Adani ಕಲ್ಲಿದ್ದಲು ಕೇಸ್‌ ಶೀಘ್ರ ಇತ್ಯರ್ಥಕ್ಕೆ ಸಿಜೆಐಗೆ 21 ಸಂಘಟನೆಗಳ ಮನವಿ

kejriwal

BJP ಯಲ್ಲಿ ಮೋದಿ ಉತ್ತರಾಧಿಕಾರಿ ಆಯ್ಕೆ ಒಳಸಮರ: ಕೇಜ್ರಿವಾಲ್‌

1-rrewrwer

DD Kisan ವಾಹಿನಿಯಲ್ಲಿ ಇಂದಿನಿಂದ ಎಐ ನಿರೂಪಕರಿಂದ ಸುದ್ದಿ ವಾಚನ!

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.