ಹಿಂದೆ ಗುಜರಿ ಹೆಕ್ಕಿಕೊಂಡಿದ್ದ ರಾಜೇಶ್‌ ಕಾಲಿಯಾ ಈಗ ಚಂಡೀಗಢ ಮೇಯರ್‌


Team Udayavani, Jan 21, 2019, 5:30 AM IST

rajesh-kalia-mayor-700.jpg

ಚಂಡೀಗಢ : ಒಂದು ಕಾಲದಲ್ಲಿ ಚಿಂದಿ ಹೆಕ್ಕಿ ಜೀವನ ಸಾಗಿಸುತ್ತಿದ್ದ 46ರ ಹರೆಯದ ಬಿಜೆಪಿ ನಾಯಕ ರಾಜೇಶ್‌ ಕಾಲಿಯಾ ಅವರು ಚಂಡೀಗಢದ ಹೊಸ ಮೇಯರ್‌ ಆಗಿದ್ದಾರೆ. 

ಮೇಯರ್‌ ಚುನಾವಣೆಯಲ್ಲಿ  27 ಮತಗಳ ಪೈಕಿ ಕಾಲಿಯಾ ಅವರಿಗೆ 16 ಮತಗಳು ಸಿಕ್ಕಿವೆ. ಅಂತೆಯೇ ಅವರು ಚಂಡೀಗಢದ ನೂತನ ಮೇಯರ್‌ ಆಗಿ ಆಯ್ಕೆಯಾಗಿದ್ದಾರೆ. 

ಕಾಲಿಯಾ ಅವರು ವಾಲ್ಮೀಕಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇವರ ತಂದೆ ಕುಂದನ್‌ ಲಾಲ್‌ ಸ್ವೀಪರ್‌ ಆಗಿ ದುಡಿದವರು; ಇವರ ಓರ್ವ ಸಹೋದರ ಈಗಲೂ ಸ್ವೀಪರ್‌ ಆಗಿ ದುಡಿಯುತ್ತಿದ್ದಾರೆ. 

ಕಾಲಿಯಾ ಅವರು ತಮ್ಮ ಹೋರಾಟದ ಬದುಕನ್ನು ಈಗಲೂ ನೆನಪಿಸಿಕೊಳ್ಳುತ್ತಾರೆ. “ನಾನು ಶಾಲೆ ಮುಗಿದ ಬಳಿಕ ನನ್ನ ಸಹೋದರನ ಜತೆಗೆ ಕಸದ ಗುಡ್ಡೆ ಏರಿ ಅಲ್ಲಿರುವ ವಸ್ತುಗಳನ್ನು ಹೆಕ್ಕಿ ಅದನ್ನು ಗುಜರಿಗೆ ಮಾರಿ ನಾವು ಬದುಕು ಸಾಗಿಸುತ್ತಿದ್ದೆವು; ಮನೆಗೆ ಆರ್ಥಿಕವಾಗಿ ನೆರವಾಗುತ್ತಿದ್ದೆವು” ಎಂದು ಅವರು ಹೇಳುತ್ತಾರೆ. 

“ಬದುಕಿನಲ್ಲಿ ನಾನು ಅನೇಕ ಬಗೆಯ ಸವಾಲುಗಳನ್ನು ಎದುರಿಸಿದ್ದೇನೆ; ಕಷ್ಟ ಕಾರ್ಪಣ್ಯಗಳನ್ನು ಅನುಭವಿಸಿದ್ದೇನೆ. ಹಾಗಾಗಿ ಜೀವನದಲ್ಲಿ ಎಂತಹ ಸವಾಲು ಎದುರಾದರೂ ಅದನ್ನು ನಿಭಾಯಿಸುವ ಧೈರ್ಯ, ಉತ್ಸಾಹ ನನಗಿದೆ” ಎನ್ನುವ ಕಾಲಿಯಾ ಮೂಲತಃ ಹರಿಯಾಣದ ಸೋನಿಪತ್‌ ಜಿಲ್ಲೆಯ ಅಹುಲಾನಾ ಗ್ರಾಮದವರು. 1977 ರಲ್ಲಿ ಇವರ ಕುಟಂಬ ಚಂಡೀಗಢಕ್ಕೆ ಸ್ಥಳಾಂತರಗೊಂಡಿತ್ತು. ಆಗ ಕಾಲಿಯಾ ಸ್ವತಃ ಗುಜರಿ ಅಂಗಡಿಯೊಂದನ್ನು ತೆರೆದರು; ಅವರ ಸಹೋದರ ಆಗಲೂ ಗುಜರಿ ಹೆಕ್ಕುವ ಕೆಲಸ ಮುಂದುವರಿಸಿದ್ದರು. 

ಜೀವನದಲ್ಲಿ ಬೆಳೆಯುತ್ತಿದ್ದಂತೆಯೇ ನಾನು ಎಂದೂ ಚಂಡೀಗಢದ ಮೇಯರ್‌ ಆದೇನು ಎಂಬ ಕನಸನ್ನು ಕಂಡವನಲ್ಲ. 1984 ರಲ್ಲಿ ನಾನು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸೇರಿಕೊಂಡೆ. ನನ್ನ ನಂಬಿಕೆ ಏನೆಂದರೆ ಬಿಜೆಪಿ ಮಾತ್ರವೇ ಒಬ್ಬ ಚಾಯ್‌ ವಾಲಾ ನನ್ನು ಈ ದೇಶದ ಮಾಡಬಲ್ಲುದು ಮತ್ತು ಒಬ್ಬ ಗುಜರಿ ಹೆಕ್ಕುವವನನ್ನು ಮೇಯರ್‌ ಮಾಡಬಲ್ಲುದು ಎಂದು ಕಾಲಿಆ ಹೇಳುತ್ತಾರೆ. 

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.