ವಂದೇ ಭಾರತ್ 8ನೇ ರೈಲು ಲೋಕಾರ್ಪಣೆ: ಸಿಖಂದರಾಬಾದ್ – ವಿಶಾಖಪಟ್ಟಣಂ ನಡುವೆ ಸಂಚಾರ
Team Udayavani, Jan 15, 2023, 8:59 PM IST
ನವದೆಹಲಿ: ಮಕರಸಂಕ್ರಾಂತಿ ಶುಭದಿನದಂದೇ ತೆಲಂಗಾಣದ ಸಿಖಂದರಾಬಾದ್ ಹಾಗೂ ಆಂಧ್ರಪ್ರದೇಶದ ವಿಶಾಖಪಟ್ಟಣಂ ನಡುವೆ ಸೇವೆ ಒದಗಿಸುವ ವಿಶಾಖಪಟ್ಟಣಂ-ಸಿಖಂದರಾಬಾದ್ ವಂದೇ ಭಾರತ್ ಎಕ್ಸ್ಪ್ರೆಸ್ (20833) ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹಸಿರು ನಿಶಾನೆ ತೋರಿದ್ದಾರೆ.
ಈ ಮೂಲಕ ದೇಶದಲ್ಲಿ ವಂದೇ ಭಾರತ್ನ 8ನೇ ರೈಲು ಪ್ರಯಾಣ ಆರಂಭಿಸಿದಂತಾಗಿದೆ. ವರ್ಚುವಲ್ ಮೂಲಕ ರೈಲು ಉದ್ಘಾಟನೆ ನಡೆಸಿ, ವಂದೇ ಭಾರತ್ ರೈಲುಗಳು ಆತ್ಮನಿರ್ಭರ ಭಾರತದ ಪ್ರತೀಕ ಎಂದು ಪ್ರಧಾನಿ ಹೇಳಿದ್ದಾರೆ.
ಇದನ್ನೂ ಓದಿ: ಸುರತ್ಕಲ್ ಗುಡ್ಡ ಕುಸಿತ ಪ್ರಕರಣ: ಗುತ್ತಿಗೆದಾರ, ಸೂಪರ್ವೈಸರ್ ವಿರುದ್ಧ ಕೇಸು, ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ