ಒಂದೂವರೆ ವರ್ಷ ಕೃಷಿ ಕಾಯ್ದೆ ಅಮಾನತು?
Team Udayavani, Jan 21, 2021, 7:00 AM IST
ಹೊಸದಿಲ್ಲಿ: ಕೃಷಿ ಕಾಯ್ದೆಗಳ ಹಗ್ಗಜಗ್ಗಾಟಅಂತ್ಯವಾಗುವ ಸುಳಿವು ಗೋಚರಿಸಿದೆ. ಬುಧವಾರ ನಡೆದ 10ನೇ ಸುತ್ತಿನ ಸಭೆಯಲ್ಲಿ ರೈತರಬೇಡಿಕೆಗೆ ಮಣಿದಂತೆ ಕಾಣಿಸುತ್ತಿರುವ ಕೇಂದ್ರ ಒಂದೂವರೆ ವರ್ಷ ಕಾಲ ಕೃಷಿ ಕಾಯ್ದೆಗಳನ್ನು ಅಮಾನತಿನಲ್ಲಿ ಇರಿಸುವ ಪ್ರಸ್ತಾವ ಮಂಡಿಸಿದೆ.
ಗುರುವಾರ ರೈತ ಮುಖಂಡರು ಸಭೆ ಸೇರಿ ಕೇಂದ್ರದ ಈ ಪ್ರಸ್ತಾವದ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಬುಧವಾರ 5 ತಾಸು ಸಭೆ ನಡೆದಿದೆ. ಅದರಲ್ಲಿ ಕೇಂದ್ರ ಸರಕಾರ ಈ ಪ್ರಸ್ತಾವ ಮಂಡಿಸಿದೆ. ಜ. 22ರಂದು 11ನೇ ಸುತ್ತಿನ ಮಾತುಕತೆ ನಡೆಯಲಿದೆ.
ರೈತರನ್ನು ಒಳಗೊಂಡ ಜಂಟಿ ಸಮಿತಿ ರಚಿಸಿ, ಒಂದೂವರೆ ವರ್ಷದ ಅವಧಿಯಲ್ಲಿ ಅಧ್ಯಯನ ನಡೆಸುವ ಪ್ರಸ್ತಾವವನ್ನೂ ರೈತರ ಮುಂದೆ ಕೇಂದ್ರ ಸರಕಾರ ಮಂಡಿಸಿದೆ. ರೈತರು ಒಪ್ಪಿದರೆ ಈ ಬಗ್ಗೆ ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಲಿದ್ದೇವೆ ಎಂದಿದೆ.
ಶುಕ್ರವಾರ ರೈತರ ಪ್ರತಿಭಟನೆ ಅಂತ್ಯವಾದರೆ ಪ್ರಜಾಪ್ರಭುತ್ವಕ್ಕೆ ಸಿಕ್ಕ ಮಹತ್ವದ ಗೆಲುವು ಎಂದು ಸಭೆಯ ಬಳಿಕ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ