ಕೋಮು ಗಲಭೆ ಹೆಚ್ಚಿಸಲು ಫೇಕ್‌ ಇಮೇಜ್‌: ಬಿಜೆಪಿ ಬೆಂಬಲಿಗನ ಬಂಧನ 


Team Udayavani, Jul 9, 2017, 10:49 AM IST

6.jpg

ಕೋಲ್ಕತಾ: ಪಶ್ಚಿಮ ಬಂಗಾಲದ 24 ಪರಗಣ ಜಿಲ್ಲೆಯಲ್ಲಿ ಭುಗಿಲೆದ್ದಿರುವ ಕೋಮು ಹಿಂಸಾಚಾರಕ್ಕೆ ಇನ್ನಷ್ಟೆಉ ಉದ್ವಿಗ್ನ ಗೊಳಿಸುವ ದುರುದ್ದೇಶದೊಂದಿಗೆ ಹಿಂದೂ ಮಹಿಳೆಯೊಬ್ಬಳ ಸೆರಗನ್ನು ದುಷ್ಕರ್ಮಿಗಳು ಸೆಳೆಯುತ್ತಿರುವ ನಕಲಿ ಚಿತ್ರವನ್ನು ಸಾಮಾಜಿಕತಾಣಗಳಲ್ಲಿ ಹರಿಯ ಬಿಟ್ಟ  ಆರೋಪದಲ್ಲಿ  ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. 

2014 ರಲ್ಲಿ ಬಿಡುಗಡೆಯಾದ ಔರತ್‌ ಕಿಲೋನಾ ನಹಿ ಎಂಬ ಚಿತ್ರದ ದೃಶ್ಯವನ್ನು ಹರಿಯಬಿಡಲಾಗಿತ್ತು, ಇದು ಬಂಗಾಲ ಮಾತ್ರವಲ್ಲದೆ ದೇಶಾದ್ಯಂತ ವೈರಲ್‌ ಆಗಿತ್ತು.

ಚಿತ್ರವನ್ನು ಸಾಮಾಜಿಕ ತಾಣದಲ್ಲಿ ಹರಿಯ ಬಿಟ್ಟ ಹರಿಯಾಣ ಬಿಜೆಪಿ ಘಟಕದ ಸಿಬಂದಿ ವಿಜೇತಾ ಮಾಲಿಕ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 

ಈ ಬಗ್ಗೆ ಸಿಎಂ ಮಮತಾ ಬ್ಯಾನರ್ಜಿ ಕಿಡಿ ಕಾರಿದ್ದು , ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಗಲಭೆ ಹುಟ್ಟು ಹಾಕಿದೆ. ಬಂಗಾಲದ ಜನರು ಸುಳ್ಳು  ಪೋಟೋಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ. 

ಬದುರಿಯಾ ಮತ್ತು ಬಸಿರ್ಹಾಟ್‌ನಲ್ಲಿ ಉಂಟಾಗಿರುವ ಗಲಭೆ 24 ಪರಗಣಕ್ಕೂ ವ್ಯಾಪಿಸಿತ್ತು.

17 ವರ್ಷದ ಯುವಕನೊಬ್ಬ ಪ್ರವಾದಿ ಮಹಮದ್‌ ಪೈಗಂಬರ್‌ ಕುರಿತಾಗಿ ಅವಹೇಳನಕಾರಿ ಪೋಸ್ಟ್‌ ಮಾಡಿದ ಬಳಿಕ ಹಿಂಸೆ ಭುಗಿಲೆದ್ದಿತ್ತು. ಸೋಮವಾರದಿಂದ ಉದ್ವಿಗ್ನಗೊಂಡಿದ್ದ ಪರಿಸ್ಥಿತಿ ಈಗ ಬೂದಿ ಮುಚ್ಚಿದ ಕೆಂಡದಂತಿದೆ. 

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.