ಅಮೃತಸರ ಗ್ರೆನೇಡ್ ದಾಳಿ: ಓರ್ವ ಸೆರೆ, ಇನ್ನೋರ್ವನಿಗಾಗಿ ಶೋಧ: ಸಿಎಂ
Team Udayavani, Nov 21, 2018, 4:44 PM IST
ಚಂಡೀಗಢ : ಅಮೃತಸರ ಗ್ರೆನೇಡ್ ದಾಳಿಗೆ ಸಂಬಂಧಿಸಿ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವುದಾಗಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಇಂದು ಬುಧವಾರ ತಿಳಿಸಿದ್ದಾರೆ.
ನಿರಂಕಾರಿ ಪಂಗಡದವರ ಧಾರ್ಮಿಕ ಸಮಾವೇಶವನ್ನು ಗುರಿ ಇರಿಸಿ ಕಳೆದ ಭಾನುವಾರ ಅಮೃತಸರ ಸಮೀಪ ರಾಜಾಸಾನ್ಸಿಯಲ್ಲಿ ನಡೆದಿದ್ದ ಗ್ರೆನೇಡ್ ದಾಳಿಗೆ ಮೂವರು ಬಲಿಯಾಗಿ ಇಪ್ಪತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.
ಬಂಧಿತ ವ್ಯಕ್ತಿಯನ್ನು ಬಿಕ್ರಮ್ಜಿತ್ ಸಿಂಗ್ ಎಂದು ಗುರುತಿಸಲಾಗಿದೆ; ಅವತಾರ್ ಸಿಂಗ್ ಎಂಬ ಇನ್ನೋರ್ವ ಆರೋಪಿಗಾಗಿ ಶೋಧ ಕಾರ್ಯಾಚರಣೆ ನಡೆದಿದೆ ಎಂದು ಅಮರೀಂದರ್ ಅವರು ಸುದ್ದಿಗಾರರಿಗೆ ತಿಳಿಸಿದರು.
ಇಬ್ಬರೂ ಆರೋಪಿಗಳ ಫೋಟೋವನ್ನು ಮಾಧ್ಯಮದವರಿಗೆ ತೋರಿಸಿದ ಮುಖ್ಯಮಂತ್ರಿ, ಶೀಘ್ರವೇ ಎರಡನೇ ಆರೋಪಿಯನ್ನು ಸೆರೆ ಹಿಡಿಯಲಾಗುವುದು ಎಂದು ಹೇಳಿದರು.
ಪಾಕಿಸ್ಥಾನದ ಐಎಸ್ಐ ಪಂಜಾಬ್ನಲ್ಲಿ ಅಶಾಂತಿಯನ್ನು ಹುಟ್ಟು ಹಾಕಲು ಕ್ರಿಯಾಶೀಲವಾಗಿದೆ ಎಂದ ಅಮರೀಂದರ್, ಅಮೃತಸರ ದಾಳಿಯು ಸಂಪೂರ್ಣವಾಗಿ ಭಯೋತ್ಪಾದನೆ ಕೃತ್ಯವಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ