ಗೋಪಿನಾಥ್ ಮುಂಢೆ ಸ್ಮಾರಕಕ್ಕೆ ಮರಗಳ ಹನನ?
Team Udayavani, Dec 14, 2019, 1:30 AM IST
ಔರಂಗಾಬಾದ್: ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಬಿಜೆಪಿ ನಾಯಕ ದಿ| ಗೋಪಿನಾಥ ಮುಂಢೆ ಪ್ರತಿಮೆ- ಸ್ಮಾರಕ್ಕೆ 110 ಮರಗಳನ್ನು ಕಡಿಯುವ ಸಾಧ್ಯತೆ ಇದೆ.
ಈ ಉದ್ದೇಶಕ್ಕಾಗಿ ಲೋಕೋಪಯೋಗಿ ಇಲಾಖೆ ಸ್ಥಳೀಯ ಆಡಳಿತಕ್ಕೆ ಮನವಿಯನ್ನೂ ಸಲ್ಲಿಸಿದೆ. ಮಹಾರಾಷ್ಟ್ರ ಸರಕಾರ ಮುಂಬಯಿನ ಆರೇ ಕಾಲೊನಿಯಲ್ಲಿ ಮೆಟ್ರೋ ಕಾಮಗಾರಿಗಾಗಿ ಮರ ಕಡಿತಕ್ಕೆ ತಡೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ