ದೇಶದಲ್ಲಿ ಹತ್ತರಲ್ಲಿ ಒಬ್ಬರು ಮಾರಕ ಕ್ಯಾನ್ಸರ್ ಗೆ ಬಲಿ : ಅಧ್ಯಯನ ವರದಿ
Team Udayavani, Feb 5, 2020, 10:28 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಪುಣೆ/ಮುಂಬಯಿ: ದೇಶದ ಪ್ರತಿ ಹತ್ತು ಮಂದಿಯಲ್ಲಿ ಒಬ್ಬರು ಜೀವನದಲ್ಲಿ ಕ್ಯಾನ್ಸರ್ಗೆ ತುತ್ತಾಗುತ್ತಿದ್ದಾರೆ. ಪ್ರತಿ 15 ಮಂದಿಯಲ್ಲಿ ಓರ್ವರು ಈ ಸಮಸ್ಯೆಯಿಂದ ಜೀವ ಕಳೆದುಕೊಳ್ಳುತ್ತಾರೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಅಧ್ಯಯನದಲ್ಲಿ ಈ ಅಂಶ ಉಲ್ಲೇಖಿಸಲಾಗಿದೆ. ದೇಶದ 1.35 ಬಿಲಿಯ ಜನಸಂಖ್ಯೆಯ ಪೈಕಿ 1.16 ಮಿಲಿಯ ಹೊಸ ರೋಗಿಗಳು ಇದ್ದಾರೆ. 7,84, 800 ಮಂದಿ ಅದರಿಂದಾಗಿ ಮರಣ ಹೊಂದಿದ್ದಾರೆ ಎಂದು ಅದು ಹೇಳಿಕೊಂಡಿದೆ.
2018ನೇ ಸಾಲಿಗಾಗಿ ಸಂಬಂಧಿಸಿದ ವರದಿ ಇದಾಗಿದೆ. ಸ್ತನ, ಬಾಯಿ, ಗರ್ಭ ಕಂಠ, ಶ್ವಾಸಕೋಶ, ಹೊಟ್ಟೆ, ಕೊಲೊ ರೆಕ್ಟರಲ್, ಅನ್ನನಾಳದ ಕ್ಯಾನ್ಸರ್ ದೇಶದಲ್ಲಿ ಸಾಮಾನ್ಯವಾಗಿ ಕಂಡುಬರುತ್ತಿದೆ ಎಂದು ಅದರಲ್ಲಿ ಹೇಳಲಾಗಿದೆ. ಕ್ಯಾನ್ಸರ್ಗೆ ಪಡೆಯುವ ಕಿಮೋಥೆರಪಿ ಚಿಕಿತ್ಸೆಯ ಪ್ರತಿಕೂಲ ಪರಿಣಾಮ ತಡೆಯಲು ಯೋಗ ಸಹಕಾರಿ.
ಸಾಂಪ್ರದಾಯಿಕ ಪದ್ಧತಿಗಿಂತ ಅದುವೇ ಹೆಚ್ಚು ಪ್ರಭಾವ ಬೀರುತ್ತದೆ ಎಂದು ಮುಂಬಯಿನ ಟಾಟಾ ಮೆಮೋರಿಯಲ್ ಸೆಂಟರ್ ಹೇಳಿದೆ. ಆಯುರ್ವೇದ, ಯೋಗದ ಮೂಲಕ ಕಿಮೋಥೆರ ಪಿಯ ಅಡ್ಡ ಪರಿಣಾಮದ ಬಗ್ಗೆ ಸಂಸ್ಥೆ ಈಗ ಅಧ್ಯಯನ ನಡೆಸುತ್ತಿದೆ. ರೋಗಿಗಳ ಮೇಲೆ ನಡೆಸಿದ ಅಧ್ಯಯನದಿಂದ ಈ ಸಾಬೀತಾಗಿದೆ ಎಂದು ಮುಂಬಯಿನ ಟಾಟಾ ಮೆಮೋರಿಯಲ್ ಸೆಂಟರ್ನ ಡಾ| ಸುದೀಪ್ ಗುಪ್ತಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ