ದೇಶಕ್ಕೊಂದೇ ಚುನಾವಣೆ ಬಗ್ಗೆ ಚರ್ಚೆ
Team Udayavani, Jul 4, 2019, 5:00 AM IST
ನವದೆಹಲಿ: ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ದೇಶಕ್ಕೊಂದೇ ಚುನಾವಣೆ ಯೋಜನೆ ಬಗ್ಗೆ ರಾಜ್ಯಸಭೆಯಲ್ಲಿ ಸಮಗ್ರ ಚರ್ಚೆ ನಡೆಯಿತು. ಕೇಂದ್ರ ಸರ್ಕಾರವು ಚುನಾವಣಾ ಆಯೋಗದ ಕಾರ್ಯಕಲಾಪದಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಟಿಎಂಸಿ ಸದಸ್ಯ ಡೆರೆಕ್ ಓಬ್ರಿಯಾನ್ ಆರೋಪಿಸಿದ್ದಾರೆ. ಅಲ್ಲದೆ,ಲೋಕಸಭೆ ಚುನಾವಣೆಯ ವೇಳೆ ಪಶ್ಚಿಮ ಬಂಗಾಳದಲ್ಲಿ ನಿಗದಿಗಿಂತ 24 ಗಂಟೆ ಮೊದಲೇ ಪ್ರಚಾರವನ್ನು ಸ್ಥಗಿತಗೊಳಿಸಿದ್ದಕ್ಕೆ ತರಾಟೆಗೆ ತೆಗೆದುಕೊಂಡರು. ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್, ಈ ಬಾರಿಯ ಚುನಾವಣೆಯಲ್ಲಿ ಸಾಮಾಜಿಕ ಮಾಧ್ಯಮ ದುರ್ಬಳಕೆಯಾಗಿದೆ. ಮತದಾರರನ್ನು ಟಾರ್ಗೆಟ್ ಮಾಡಲು ಫೇಸ್ಬುಕ್ ಮತ್ತು ಗೂಗಲ್ ಬಳಕೆಯ ಬಗ್ಗೆ ತನಿಖೆ ನಡೆಸಬೇಕು ಎಂದು ಸಿಬಲ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!