ವಿಶ್ವದ ಮೂಲೆ ಮೂಲೆಗೂ ಶೀಘ್ರವೇ ಬಾಹ್ಯಾಕಾಶ ಆಧರಿತ ಅಂತರ್ಜಾಲ ಸೇವೆ

ಇದೇ 26ರಂದು ಇಸ್ರೋದಿಂದ 36 ಒನ್‌ವೆಬ್‌ ಉಪಗ್ರಹ ಉಡಾವಣೆ

Team Udayavani, Mar 20, 2023, 7:40 AM IST

ವಿಶ್ವದ ಮೂಲೆ ಮೂಲೆಗೂ ಶೀಘ್ರವೇ ಬಾಹ್ಯಾಕಾಶ ಆಧರಿತ ಅಂತರ್ಜಾಲ ಸೇವೆ

ನವದೆಹಲಿ:ಬಾಹ್ಯಾಕಾಶದಿಂದ ಜಗತ್ತಿನ ಮೂಲೆ ಮೂಲೆಗೂ ಬ್ರಾಡ್‌ಬ್ಯಾಂಡ್‌ ಇಂಟರ್ನೆಟ್‌ ಸೇವೆಗಳು ಸಿಗುವಂಥ ಸಮಯ ಸದ್ಯದಲ್ಲೇ ಬಂದೊದಗಲಿದೆ.

ಭಾರ್ತಿ ಎಂಟರ್‌ಪ್ರೈಸ್‌ ಬೆಂಬಲದೊಂದಿಗೆ ಒನ್‌ವೆಬ್‌ ಕಂಪನಿಯು ಈ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿದ್ದು ಭೂಮಿಯ ಕೆಳಕಕ್ಷೆಯಲ್ಲಿರುವ ಸುಮಾರು 600 ಉಪಗ್ರಹಗಳ ಪುಂಜವನ್ನು ರೂಪಿಸುವ ಪ್ರಕ್ರಿಯೆಗೆ ಇನ್ನೊಂದು ಹೆಜ್ಜೆಯಷ್ಟೇ ಬಾಕಿಯಿದೆ.

ಮಾ.26ರಂದು ಇಸ್ರೋ ತನ್ನ ಮಾರ್ಕ್‌-3(ಎಲ್‌ವಿಎಂ3) ಬಾಹ್ಯಾಕಾಶ ನೌಕೆಯ ಮೂಲಕ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ 36 ಒನ್‌ವೆಬ್‌ ಉಪಗ್ರಹಗಳನ್ನು ಉಡಾವಣೆ ಮಾಡಲಿದೆ. ಇದರಿಂದಾಗಿ ಯುನೈಟೆಡ್‌ ಕಿಂಗ್‌ಡಂ ಮೂಲದ ಒನ್‌ವೆಬ್‌ ಕಂಪನಿಯು ಈಗಾಗಲೇ ರೂಪಿಸಿರುವ 582 ಉಪಗ್ರಹಗಳ ಪುಂಜಕ್ಕೆ ಮತ್ತೆ 36 ಉಪಗ್ರಹಗಳು ಸೇರ್ಪಡೆಯಾದಂತಾಗಲಿದೆ.

ಈ ಕುರಿತು ಮಾಹಿತಿ ನೀಡಿರುವ ಒನ್‌ವೈಬ್‌ ವಕ್ತಾರರು, “ಜಾಗತಿಕ ಕವರೇಜ್‌ನ ಕನಸು ಈಡೇರಿಸಲು ಇನ್ನೊಂದು ಹೆಜ್ಜೆಯಷ್ಟೇ ಬಾಕಿಯಿದೆ. ಇಸ್ರೋ/ಎನ್‌ಎಸ್‌ಐಎಲ್‌ ಮಾಡುವ ಕೊನೆಯ ಉಡಾವಣೆಯು ಬಾಹ್ಯಾಕಾಶದಲ್ಲಿ ಸುಮಾರು 600 ಉಪಗ್ರಹಗಳ ಸಮೂಹ ಸೃಷ್ಟಿಗೆ ನೆರವಾಗಲಿದೆ.

ಇದು ಪೂರ್ಣಗೊಂಡರೆ ನಮ್ಮ ಗುರಿಯೂ ಪೂರ್ಣಗೊಂಡಂತೆ’ ಎಂದಿದ್ದಾರೆ. ಸ್ಪೇಸ್‌ ಎಕ್ಸ್‌ನ ಫಾಲ್ಕನ್‌-9 ರಾಕೆಟ್‌ ಮಾ.9ರಂದು 40 ಒನ್‌ವೆಬ್‌ ಉಪಗ್ರಹಗಳನ್ನು ಕಕ್ಷೆಗೆ ಸೇರಿಸಿದೆ. ಒನ್‌ವೆಬ್‌ ಎನ್ನುವುದು ತನ್ನ ಉಪಗ್ರಹಗಳ ಪುಂಜದ ಮೂಲಕ ಇಂಟರ್ನೆಟ್‌ ಸೇವೆಯನ್ನು ಒದಗಿಸಲಿದೆ.

 

ಟಾಪ್ ನ್ಯೂಸ್

Cow: ಬಣಕಲ್ ಪೇಟೆಯಲ್ಲಿ ಬೀಡಾಡಿ ದನಗಳ ಕಾಟ… ರಸ್ತೆಯಲ್ಲೇ ಕರು ಹಾಕಿದ ಬಿಡಾಡಿ ಹಸು

Cow: ಬಣಕಲ್ ಪೇಟೆಯಲ್ಲಿ ಬೀಡಾಡಿ ದನಗಳ ಕಾಟ… ರಸ್ತೆಯಲ್ಲೇ ಕರು ಹಾಕಿದ ಬಿಡಾಡಿ ಹಸು

1-wqqwe

Asian Games ಅತ್ಯಾಕರ್ಷಕ ಉದ್ಘಾಟನೆ: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

 NIAಯಿಂದ ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್ ಆಸ್ತಿ ಜಪ್ತಿ

 NIAಯಿಂದ ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್ ಆಸ್ತಿ ಜಪ್ತಿ

arrested

Manipur ; ಭಾರತದ ವಿರುದ್ಧ ಸಂಚು ರೂಪಿಸಿದ್ದ ಉಗ್ರನ ಬಂಧನ

Kota Srinivas Poojary: ರಾಜಕಾರಣದಲ್ಲಿ ಕೆಲವೊಮ್ಮೆ ಹೊಂದಾಣಿಕೆ ಅನಿವಾರ್ಯ: ಕೋಟ

Kota Srinivas Poojary: ರಾಜಕಾರಣದಲ್ಲಿ ಕೆಲವೊಮ್ಮೆ ಹೊಂದಾಣಿಕೆ ಅನಿವಾರ್ಯ: ಕೋಟ

congress

Karnataka Congress ; ಸಂಭಾವ್ಯ ಅಭ್ಯರ್ಥಿಗಳನ್ನು ಗುರುತಿಸಲು 28 ವೀಕ್ಷಕರ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 NIAಯಿಂದ ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್ ಆಸ್ತಿ ಜಪ್ತಿ

 NIAಯಿಂದ ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್ ಆಸ್ತಿ ಜಪ್ತಿ

arrested

Manipur ; ಭಾರತದ ವಿರುದ್ಧ ಸಂಚು ರೂಪಿಸಿದ್ದ ಉಗ್ರನ ಬಂಧನ

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

Nijjar: ಕೆನಡಾದಲ್ಲಿ ಇದ್ದುಕೊಂಡೇ ಭಾರತ ಮೇಲಿನ ದಾಳಿಗೆ ಧನಸಹಾಯ ಮಾಡುತ್ತಿದ್ದ ನಿಜ್ಜರ್

Nijjar: ಕೆನಡಾದಲ್ಲಿ ಇದ್ದುಕೊಂಡೇ ಭಾರತದಲ್ಲಿ ದಾಳಿಗೆ ಧನಸಹಾಯ ಮಾಡುತ್ತಿದ್ದ ನಿಜ್ಜರ್

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಸ್ಟಾಲಿನ್‌ ಬೆಂಬಲಿಸಿದ ಕಮಲ್‌ ಹಾಸನ್

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಉದಯನಿಧಿ ಬೆಂಬಲಿಸಿದ ಕಮಲ್‌ ಹಾಸನ್

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

Cow: ಬಣಕಲ್ ಪೇಟೆಯಲ್ಲಿ ಬೀಡಾಡಿ ದನಗಳ ಕಾಟ… ರಸ್ತೆಯಲ್ಲೇ ಕರು ಹಾಕಿದ ಬಿಡಾಡಿ ಹಸು

Cow: ಬಣಕಲ್ ಪೇಟೆಯಲ್ಲಿ ಬೀಡಾಡಿ ದನಗಳ ಕಾಟ… ರಸ್ತೆಯಲ್ಲೇ ಕರು ಹಾಕಿದ ಬಿಡಾಡಿ ಹಸು

1-wqqwe

Asian Games ಅತ್ಯಾಕರ್ಷಕ ಉದ್ಘಾಟನೆ: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

 NIAಯಿಂದ ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್ ಆಸ್ತಿ ಜಪ್ತಿ

 NIAಯಿಂದ ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್ ಆಸ್ತಿ ಜಪ್ತಿ

arrested

Manipur ; ಭಾರತದ ವಿರುದ್ಧ ಸಂಚು ರೂಪಿಸಿದ್ದ ಉಗ್ರನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.