ಆಲೂ ದರ ಶೇ.92, ಈರುಳ್ಳಿ ಶೇ.44 ಹೆಚ್ಚಳ

ಒಂದು ವರ್ಷದಲ್ಲಿ ಏರಿಕೆಯ ಹಾದಿ

Team Udayavani, Nov 2, 2020, 5:55 AM IST

ಆಲೂ ದರ ಶೇ.92, ಈರುಳ್ಳಿ ಶೇ.44 ಹೆಚ್ಚಳ

ಸಾಂದರ್ಭಿಕ ಚಿತ್ರ

ಕಳೆದ ಒಂದು ವರ್ಷದಲ್ಲಿ ಗೋದಿ ಹೊರತುಪಡಿಸಿ ಇತರೆ ಎಲ್ಲ ಅತ್ಯಗತ್ಯ ಆಹಾರ ವಸ್ತುಗಳ ದರವು ಏರಿಕೆಯಾಗಿದೆ. ಅದರಲ್ಲೂ, ಆಲೂಗಡ್ಡೆ ಮತ್ತು ಈರುಳ್ಳಿಯದ್ದು ಸಿಂಹಪಾಲು. ಒಂದು ವರ್ಷದಲ್ಲಿ ಆಲೂಗಡ್ಡೆ ಚಿಲ್ಲರೆ ದರ ಶೇ.92ರಷ್ಟು ಹೆಚ್ಚಳವಾಗಿದ್ದರೆ, ಈರುಳ್ಳಿ ಚಿಲ್ಲರೆ ದರ ಶೇ.44ರಷ್ಟು ಏರಿಕೆಯಾಗಿದೆ. ಇದಕ್ಕೆಲ್ಲ ಆಹಾರ ಹಣದುಬ್ಬರದ ಹೆಚ್ಚಳವೇ ಕಾರಣ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ.

ಅಧಿಕಾರಿಗಳು ಹೇಳ್ಳೋದೇನು?
ಆಲೂಗಡ್ಡೆ-ಈರುಳ್ಳಿ ಎರಡರ ದರದಲ್ಲೂ ಹೆಚ್ಚಳವಾಗಿದೆ. ಆದರೆ, ಇವರೆಡರ ನಡುವೆಯೂ ಭಾರೀ ವ್ಯತ್ಯಾಸವಿದೆ. ಅದೇನೆಂದರೆ, ಈರುಳ್ಳಿಯ ಲಭ್ಯತೆ ಹೆಚ್ಚಿದ್ದು, ಮಾರುಕಟ್ಟೆಗೆ ಬಂದೊಡನೆ ದರವೂ ಇಳಿಕೆಯಾಗಲಿದೆ. ಆದರೆ ಆಲೂಗಡ್ಡೆ ವಿಚಾರದಲ್ಲಿ ಹೀಗಾಗಲ್ಲ. ಆಲೂಗಡ್ಡೆಯ ಇಳುವರಿಯೇ ಕುಂಠಿತವಾಗಿರುವುದರಿಂದ ದರ ಇಳಿಕೆ ಅಷ್ಟು ಸುಲಭವಿಲ್ಲ. ಆದರೂ ಸರಕಾರ ದರ ಏರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ ಎಂದಿದ್ದಾರೆ ಸಚಿವಾಲಯದ ಅಧಿಕಾರಿಗಳು.

ಆಲೂಗಡ್ಡೆ ಇಳುವರಿ ಇಳಿಕೆ
ಈ ವರ್ಷ ಆಲೂಗಡ್ಡೆ ಇಳುವರಿಯೂ ಗಣನೀಯ ಇಳಿಕೆ ಕಂಡಿದೆ. ಅತೀಹೆಚ್ಚು ಆಲೂ ಬೆಳೆಯುವ ರಾಜ್ಯವಾದ ಉತ್ತರಪ್ರದೇಶದಲ್ಲಿ ಪ್ರಸಕ್ತ ವರ್ಷ ಕೇವಲ 1.24 ಕೋಟಿ ಟನ್‌ ಆಲೂಗಡ್ಡೆ ಬೆಳೆಯಲಾಗಿದೆ. ಕಳೆದ ವರ್ಷ ಇದು 1.55 ಕೋಟಿ ಟನ್‌ ಆಗಿತ್ತು. ಅದೇ ರೀತಿ ಪಶ್ಚಿಮ ಬಂಗಾಳ ದಲ್ಲೂ ಕಳೆದ ವರ್ಷಕ್ಕೆ ಹೋಲಿಸಿ¨ ‌ರೆ (1.10 ಕೋಟಿ ಟನ್‌) ಈ ಬಾರಿ 90 ಲಕ್ಷ ಟನ್‌ ಆಲೂಗಡ್ಡೆ ಬೆಳೆಯ ಲಾಗಿದೆ.

ಒಂದು ವರ್ಷದಲ್ಲಿ ಆಲೂಗಡ್ಡೆ ಸಗಟು ದರದಲ್ಲಾದ ಹೆಚ್ಚಳ- ಶೇ.108
ಕ್ವಿಂಟಲ್‌ಗೆ 1,739 ರೂ. ಇದ್ದಿದ್ದು ಈಗ 3,633 ರೂ.ಗೆ ಏರಿಕೆ
ಈರುಳ್ಳಿಯ ಸಗಟು ಮಾರಾಟ ದರದಲ್ಲಾದ ಏರಿಕೆ- ಶೇ.47
ಕ್ವಿಂಟಲ್‌ಗೆ 1,739 ರೂ.ಗಳಿಂದ ಈಗ 5,645 ರೂ.ಗೆ ಹೆಚ್ಚಳ
5 ವರ್ಷಗಳಲ್ಲಿ ಆಲೂಗಡ್ಡೆ ದರದಲ್ಲಾದ ಏರಿಕೆ- ಶೇ.158
5 ವರ್ಷದ ಹಿಂದೆ ಕೆಜಿ ಆಲೂಗಡ್ಡೆಗೆ 16.70 ರೂ, ಈಗ 43 ರೂ.

ಟಾಪ್ ನ್ಯೂಸ್

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.